Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?

Bengaluru City

ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?

Public TV
Last updated: September 12, 2019 9:02 am
Public TV
Share
3 Min Read
dvg traffic fine 2
SHARE

ಬೆಂಗಳೂರು: ಕರ್ನಾಟಕದಲ್ಲಿ ವಿಧಿಸಲಾಗುತ್ತಿರುವ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತವನ್ನು ಇಳಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಗುಜರಾತ್ ಸರ್ಕಾರ ಈಗಾಗಲೇ ದಂಡವನ್ನು ಇಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ದಂಡದ ಮೊತ್ತವನ್ನು ಇಳಿಸಲು ಮುಂದಾಗಿರುವ ಸುಳಿವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೀಡಿದ್ದಾರೆ. ಆದರೆ ಇದು ಜಾರಿಯಾಗಲೂ 10 ದಿನ ಬೇಕಾಗಬಹುದು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Public Tv IMPACT copy 2

ಎಷ್ಟು ಇಳಿಕೆಯಾಗುತ್ತೆ?
ಹಲ್ಮೆಟ್ ರಹಿತ ಚಾಲನೆಗೆ 1 ಸಾವಿರ ರೂ. ದಂಡ ಇದ್ದರೆ ಇದನ್ನು 500 ರೂ.ಗೆ ಇಳಿಸಲಾಗುತ್ತದೆ. ಲೈಸೆನ್ಸ್ ರಹಿತ ಚಾಲನೆಗೆ 5,000 ರೂ ಬದಲು 2,500 ರೂ., ಅಪಾಯಕಾರಿ ಚಾಲನೆ 5,000 ರೂ. ಬದಲು 3,000 ರೂ.ಗೆ ಇಳಿಕೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ:ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!

ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದ್ದರು.

traffic police 2

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು.

ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ.

Traffic fine Gujarat

ಜೀವ ಮುಖ್ಯ: ಟ್ರಾಫಿಕ್ ದಂಡ ಹೆಚ್ಚಳದ ಪ್ರಶ್ನೆಗೆ ಕಿಡಿಕಾರಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಬಿಎಸ್6 ಹೊಂಡಾ ಆಕ್ಟಿವಾ ಸ್ಕೂಟರ್ ಅನಾವರಣ ಕಾರ್ಯಕ್ರಮದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗಿದ್ದಾರೆ. ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Nitin Gadkari, Union Minister of Road Transport&Highways on revised traffic fines: This isn't a revenue income scheme, are you not worried about deaths of 1,50,000 people? If the state govts want to reduce this,is it not true that people neither recognise law nor have fear of it. pic.twitter.com/H95G10rjh9

— ANI (@ANI) September 11, 2019

TAGGED:finekarnatakatrafficTraffic ViolationsVehicle Actಟ್ರಾಫಿಕ್ದಂಡನಿತಿನ್ ಗಡ್ಕರಿಲಕ್ಷ್ಮಣ ಸವದಿಸಂಚಾರ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
18 minutes ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
34 minutes ago
Ajit Doval Rubio
Latest

ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

Public TV
By Public TV
3 hours ago
Earthquake General Photo
Bidar

ಭೂಮಿಯಿಂದ ವಿಚಿತ್ರ ಶಬ್ದ, ಭೂಕಂಪನದ ಅನುಭವಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು!

Public TV
By Public TV
3 hours ago
Kerala explosives
Crime

ಕೇರಳದ ಮೆಡಿಕಲ್‌ ಕಾಲೇಜು ಬಳಿ ಸ್ಫೋಟಕ ತುಂಬಿದ‌ 100 ಕ್ಕೂ ಹೆಚ್ಚು ಬಾಕ್ಸ್‌ ವಶಕ್ಕೆ – ಬೆಚ್ಚಿಬಿದ್ದ ಜನ

Public TV
By Public TV
3 hours ago
HD Revanna
Bengaluru City

ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್‌ – ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?