Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಸಂಪುಟದಲ್ಲಿ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಸಂಪುಟದಲ್ಲಿ ನಿರ್ಧಾರ

Bengaluru City

ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಸಂಪುಟದಲ್ಲಿ ನಿರ್ಧಾರ

Public TV
Last updated: February 14, 2019 11:11 pm
Public TV
Share
2 Min Read
Cycle Kar Govt
SHARE

– ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣ ಶೇ 25 ರಷ್ಟು ಏರಿಕೆ ತೀರ್ಮಾನ

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ ಸಿಕ್ಕಿದ್ದು, ಈ ಮೂಲಕ 5 ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು. ಈ ವೇಳೆ ಸೈಕಲ್ ವಿತರಣೆ ಸೇರಿದಂತೆ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೃಷ್ಣ ಭೈರೇಗೌಡ ಅವರು, 189 ಕೋಟಿ ರೂ. ವೆಚ್ಚದಲ್ಲಿ 2019-20ನೇ ಸಾಲಿನ 5 ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಷ್ಟೇ ಅಲ್ಲದೆ ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣವನ್ನು ಶೇ 25 ರಷ್ಟು ಏರಿಸಲು ನಿರ್ಧಾರ ಮಾಡಲಾಗಿದೆ. ಅದರಲ್ಲಿ ಶೇ 25 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

police 1

ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ ಶೇ 25 ರಷ್ಟು ನೇಮಕಾತಿ ಮಾಡಲಾಗುವುದು. ನೇರ ನೇಮಕಾತಿ ಅಡಿ ಎಲ್ಲಾ ಹುದ್ದೆ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ. ಸರೋಜಿನಿ ಮಹಿಷಿ ವರದಿಯನ್ವಯ ಕನ್ನಡಿಗರಿಗೆ ಉದ್ಯೋಗ ನೀಡಲು ಕಾಯ್ದೆ ಮಾಡಲಾಗಿದೆ ಎಂದರು.

2018ರ ಕರ್ನಾಟಕ ಔದ್ಯೋಗಿಕ ಕೈಗಾರಿಕಾ ಉದ್ಯೋಗಗಳ ನಿಯಮಾವಳಿ ತಿದ್ದುಪಡಿ ವಿಧೇಯಕ ಜಾರಿಗೆ ಅನುಮೋದನೆ ಸಿಕ್ಕಿದೆ. ಸರ್ಕಾರದಿಂದ ಸಹಾಯ, ರಿಯಾಯಿತಿ ಪಡೆಯುವ ಖಾಸಗಿ ಕಾರ್ಖಾನೆಯಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ಮೇರೆಗೆ ಉದ್ಯೋಗ ನೀಡಬೇಕು ಎನ್ನುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

 

krishna byre gowda 13ಬಳ್ಳಾರಿಯ ವಿಜಯನಗರ ಮೆಡಿಕಲ್ ಸಂಸ್ಥೆಯಲ್ಲಿ ಹಾಸ್ಟೆಲ್ ಮತ್ತು ಸಲಕರಣೆಗೆ 65 ಕೋಟಿ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ. ವಿಕಲಚೇತನ ಹಕ್ಕುಗಳ ಕರಡು ಅಧಿನಿಯಮ 2019ರ ಅಡಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೇ 5 ವಸತಿ ವ್ಯವಸ್ಥೆ, ಶೇ 5 ರಷ್ಟು ಸರ್ಕಾರಿ ಸವಲತ್ತು. ಶೇ 4ರಷ್ಟು ಸರ್ಕಾರಿ ನೇಮಕಾತಿ ಅವಕಾಶ ನೀಡುವ ನಿಯಮಗಳಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ವಿದ್ಯಾಲಯ ಸ್ಥಾಪನೆಗೆ ಅನುಮತಿ ದೊರಕಿದೆ ಎಂದು ಮಾಹಿತಿ ನೀಡಿದರು.

ಉನ್ನತ ವ್ಯಾಸಂಗ, ಸಂಶೋಧಕ ವಿದ್ಯಾರ್ಥಿಗಳು ಸರ್ಕಾರದ ಹಲವು ಇಲಾಖೆಗಳಲ್ಲಿ ಇಂಟರ್ನ್‍ಶಿಪ್ ಮಾಡಬಹುದು. ಈ ನಿಟ್ಟಿನಲ್ಲಿ 27 ವಿಷಯಗಳನ್ನು ನಿಗದಿ ಮಾಡಲಾಗಿದೆ. ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಅನುಮೋದನೆ. ಬ್ರಾಹ್ಮಣ ಅಭಿವೃದ್ದಿ ಮಂಡಳಿಗೆ 25 ಕೋಟಿ ರೂ.ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

CM HDK 1

ಬಳ್ಳಾರಿ ಅಕ್ರಮ ಗಣಿಗಾರಿಕೆ ಅಕ್ರಮ ಕುರಿತು ಎಸ್‍ಐಟಿ ನಡೆದುತ್ತಿದ್ದ ತನಿಖೆಯ ಅವಧಿಯನ್ನು ಒಂದು ವರ್ಷದ ಮಟ್ಟಿಗೆ ಹೆಚ್ಚುವರಿಯಾಗಿ ವಿಸ್ತರಣೆ ಮಾಡಲಾಗಿದೆ ಎಂದ ಅವರು, ಆಪರೇಷನ್ ಕಮಲ ಆಡಿಯೋ ಸಿಡಿ ಪ್ರಕರಣ ಎಸ್‍ಐಟಿ ತನಿಖೆ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆಯಾಗಿಲ್ಲ. ಸಿಎಂ ಕುಮಾರಸ್ವಾಮಿ ಅವರು ಎಸ್‍ಐಟಿ ತಂಡ ರಚನೆಯ ಪೂರ್ಣಾಧಿಕಾರ ಹೊಂದಿದ್ದಾರೆ. ಇದರಿಂದಾಗಿ ಅದನ್ನು ಸಚಿವ ಸಂಪುಟದ ಗಮನಕ್ಕೆ ತರಲೇಬೇಕು ಎಂಬ ಕಡ್ಡಾಯ ನಿಯಮವೇನಿಲ್ಲ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:cabinet meetingCM H.D.KumaraswamyhighlightskarnatakaMinister Krishna Byre GowdaPublic TVಪಬ್ಲಿಕ್ ಟಿವಿಪೊಲೀಸ್ಪ್ರೌಢಶಾಲಾ ವಿದ್ಯಾರ್ಥಿಗಳುಮಹಿಳೆಯರುಸಚಿವ ಸಂಪುಟಸೈಕಲ್ ಭಾಗ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
9 minutes ago
war
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಎನು?

Public TV
By Public TV
9 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
32 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?