Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

Bengaluru City

ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

Public TV
Last updated: January 12, 2020 8:38 am
Public TV
Share
2 Min Read
grahana copy
SHARE

– ಎಚ್ಚರ ವಹಿಸದಿದ್ರೆ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಚಂದ್ರಗ್ರಹಣದ ಬಳಿಕ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರು ಉಂಟಾಗಿದೆ. ತೋಳ ಚಂದ್ರ ಗ್ರಹಣ ವಾತಾವರಣದಲ್ಲಿ ಆಪತ್ತು ತಂದೊಡ್ಡುತ್ತಿದೆ. ಶೀತ ಗಾಳಿ, ಮಂಜು, ಚಳಿ, ಉರಿ ಬಿಸಿಲು ಇದು ಯಾವುದು ವಾತಾವರಣದಿಂದ ಆದ ಬದಲಾವಣೆಯಲ್ಲ, ಬದಲಾಗಿ ತೋಳ ಗ್ರಹಣದಿಂದ ಆದ ಬದಲಾವಣೆಯಾಗಿದೆ. ಹೀಗಾಗಿ ಆರೋಗ್ಯದ ಕಡೆ ಗಮನ ಕೊಡದಿದರೆ ತೊಂದರೆ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.

LUNAR ECLIPSE

2019ರ ವರ್ಷಾಂತ್ಯದಲ್ಲಿ ಸೂರ್ಯಗ್ರಹಣ 2020ರ ವರ್ಷದ ಆರಂಭದಲ್ಲಿ ಚಂದ್ರಗ್ರಹಣ ಈ ಎರಡು ಗ್ರಹಣಗಳಿಂದ ವಾತಾವರಣದಲ್ಲಿ ಭಾರೀ ಏರುಪೇರಾಗಿದೆ. ಈಗ ತೋಳ ಚಂದ್ರಗ್ರಹಣ ಮುಗಿದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಗ್ರಹಣದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವ ಸಮಯದಲ್ಲಿ ಯಾವ ರೀತಿ ವಾತಾವರಣ ಇರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮುಂಜಾನೆ ಶೀತ ಗಾಳಿ ಇದ್ದರೆ, ಬೆಳಗ್ಗೆ 10 ಗಂಟೆ ಸುಮಾರಿಗೆ ಸೆಕೆ, ಬಿಸಿಲು, ಚಳಿ ಮತ್ತೆ ಸಂಜೆ ಆಗುತ್ತಿದ್ದಂತೆ ತಣ್ಣನೆ ಗಾಳಿ ಬೀಸುತ್ತಿದೆ. ಇದು ವಾತಾವರಣದಲ್ಲಿ ಆದ ಬದಲಾವಣೆಯಲ್ಲಿ ತೋಳ ಚಂದ್ರ ಗ್ರಹಣದಿಂದ ವಾತಾವರಣದಲ್ಲಿ ಆದ ಗಂಡಾಂತರ ಎಂಬ ಮಾತುಗಳು ಕೇಳಿ ಬರುತ್ತಿದೆ. ಜೀವ ಸಂಕುಲಕ್ಕೆ ವಾತಾವರಣದಲ್ಲಿ ಆದ ಬದಲಾವಣೆಯಿಂದಾಗಿ ಆಪತ್ತು ಕಾದಿದೆ ಎನ್ನಲಾಗುತ್ತಿದೆ.

sun

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ನಲ್ಲಿ ವರ್ಷ ಆರಂಭದ ತೋಳ ಚಂದ್ರಗ್ರಹಣದಿಂದ ಹವಾಮಾನದಲ್ಲಿ ಮಹತ್ತರವಾದ ಬದಲಾವಣೆಯಾಗಲಿದ್ದು ಆಪತ್ತು ಕಾದಿದೆ ಎನ್ನಲಾಗುತ್ತಿದೆ. ಜ್ವಾಲಾಮುಖಿಗಳು ಕಾಣಿಸಿಕೊಳ್ಳುತ್ತಾ ಇರೋದು ವಾತಾವರಣದ ಬದಲಾವಣೆಗೆ ಮುಖ್ಯ ಕಾರಣವಾಗಿದೆ. ಇದರಿಂದ ರಾಜ್ಯದ ದಕ್ಷಿಣ ಕರಾವಳಿ, ಉತ್ತರ ಕರಾವಳಿ ಭಾಗ ಸೇರಿದಂತೆ ನಾನಾಕಡೆ ವಾತಾವರಣದಲ್ಲಿ ಬದಲಾವಣೆ ಆಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ ಅಂತ ಭೂ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ಜ್ಯೋತಿಷಿಗಳು ಆತಂಕ ವ್ಯಕ್ತಪಡಿಸಿದ್ದು, ಗ್ರಹಣದಿಂದ ಬೆಂಗಳೂರು ಮತ್ತು ರಾಜ್ಯದಾದ್ಯಂತ ಭಾರೀ ಬದಲಾವಣೆ ಆಗಲಿದೆ. ಈ ಹಿಂದೆ ಸೂರ್ಯ ಗ್ರಹಣದಿಂದಾಗಿ ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು ಆಯ್ತು, ಈಗ ಚಂದ್ರಗ್ರಹಣದಿಂದ ಜಲ ಸಂಕಷ್ಟ ಕಾದಿದ್ದು ಜಲಪ್ರವಾಹ ಆಗುವ ಸಾಧ್ಯತೆ ಇದೆ ಎಂದು ಆನಂದ್ ಗುರೂಜಿ ಗ್ರಹಣದಿಂದ ಆಗುವ ಆಪತ್ತನ್ನ ಬಿಚ್ಚಿಟ್ಟಿದ್ದಾರೆ.

winter

ಈ ಹಿಂದೆ ಉತ್ತರ ಕರ್ನಾಟಕದಲ್ಲಿ ಆದ ಪ್ರವಾಹ, ಮಡಿಕೇರಿ ಮತ್ತು ಕೊಡಗಿನಲ್ಲಿ ಆದ ಪ್ರಾಕೃತಿ ವಿಕೋಪ ಮತ್ತೆ ಮರುಕಳಿಸುಬಹುದು. ಅಷ್ಟೇ ಅಲ್ಲದೇ ವಾತಾವರಣ ಬದಲಾವಣೆಯಿಂದ ಸಾಂಕ್ರಾಮಿಕ ರೋಗಗಳು ಹರಡಬಹುದು ಎಂದು ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆದ ಬದಲಾವಣೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಗವಿಗಂಗಾಧರೇಶ್ವ ದೇವಾಲಯದ ಸೋಮ್ ಸುಂದರ್ ದೀಕ್ಷಿತ್ ಸ್ವಾಮೀಜಿಗಳು ಕೂಡ ಚಂದ್ರ ಗ್ರಹಣದ ನಂತರದ ವಾತಾವರಣದಲ್ಲಿ ಆಗುವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ್ದು, ವರ್ಷದ ಆರಂಭದ ಚಂದ್ರಗ್ರಹಣ ಎಫೆಕ್ಟ್ ಖಂಡಿತಾ ಇದೆ. ಚಂದ್ರ ಆಂದರೆ ಜಲ ಗಂಡಾಂತರ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಜಲ ಪ್ರವಾಹ ಆಗಬಹುದು ಮತ್ತು ಜನರಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಮಾತನ್ನ ಹೇಳಿದ್ದಾರೆ.

somasundardeekshit

ಒಟ್ಟಾರೆ ವರ್ಷದ ಆರಂಭದ ತೋಳ ಚಂದ್ರಗ್ರಹಣದಿಂದ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರಾಗುತ್ತಿದೆ. ಈ ಬದಲಾವಣೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪ್ರಾಕೃತಿಕ ವಿಕೋಪ ಮತ್ತು ಜನರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾತಾವರಣದಿಂದ ಆಗುವ ಆಪತ್ತನ್ನ ಪತ್ತೆ ಹಚ್ಚಿ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಜೀವ ಸಂಕುಲ ಆಪತ್ತಿಂದ ಪಾರಾಗಬಹುದು.

TAGGED:bengalurulunar eclipse 2020publictvweatherಚಂದ್ರಗ್ರಹಣಪಬ್ಲಿಕ್ ಟಿವಿಬೆಂಗಳೂರುವಾತಾವರಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
29 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?