Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

Latest

ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

Public TV
Last updated: 2020/01/12 at 8:38 AM
Public TV
Share
2 Min Read
SHARE

– ಎಚ್ಚರ ವಹಿಸದಿದ್ರೆ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಚಂದ್ರಗ್ರಹಣದ ಬಳಿಕ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರು ಉಂಟಾಗಿದೆ. ತೋಳ ಚಂದ್ರ ಗ್ರಹಣ ವಾತಾವರಣದಲ್ಲಿ ಆಪತ್ತು ತಂದೊಡ್ಡುತ್ತಿದೆ. ಶೀತ ಗಾಳಿ, ಮಂಜು, ಚಳಿ, ಉರಿ ಬಿಸಿಲು ಇದು ಯಾವುದು ವಾತಾವರಣದಿಂದ ಆದ ಬದಲಾವಣೆಯಲ್ಲ, ಬದಲಾಗಿ ತೋಳ ಗ್ರಹಣದಿಂದ ಆದ ಬದಲಾವಣೆಯಾಗಿದೆ. ಹೀಗಾಗಿ ಆರೋಗ್ಯದ ಕಡೆ ಗಮನ ಕೊಡದಿದರೆ ತೊಂದರೆ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.

2019ರ ವರ್ಷಾಂತ್ಯದಲ್ಲಿ ಸೂರ್ಯಗ್ರಹಣ 2020ರ ವರ್ಷದ ಆರಂಭದಲ್ಲಿ ಚಂದ್ರಗ್ರಹಣ ಈ ಎರಡು ಗ್ರಹಣಗಳಿಂದ ವಾತಾವರಣದಲ್ಲಿ ಭಾರೀ ಏರುಪೇರಾಗಿದೆ. ಈಗ ತೋಳ ಚಂದ್ರಗ್ರಹಣ ಮುಗಿದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಗ್ರಹಣದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವ ಸಮಯದಲ್ಲಿ ಯಾವ ರೀತಿ ವಾತಾವರಣ ಇರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮುಂಜಾನೆ ಶೀತ ಗಾಳಿ ಇದ್ದರೆ, ಬೆಳಗ್ಗೆ 10 ಗಂಟೆ ಸುಮಾರಿಗೆ ಸೆಕೆ, ಬಿಸಿಲು, ಚಳಿ ಮತ್ತೆ ಸಂಜೆ ಆಗುತ್ತಿದ್ದಂತೆ ತಣ್ಣನೆ ಗಾಳಿ ಬೀಸುತ್ತಿದೆ. ಇದು ವಾತಾವರಣದಲ್ಲಿ ಆದ ಬದಲಾವಣೆಯಲ್ಲಿ ತೋಳ ಚಂದ್ರ ಗ್ರಹಣದಿಂದ ವಾತಾವರಣದಲ್ಲಿ ಆದ ಗಂಡಾಂತರ ಎಂಬ ಮಾತುಗಳು ಕೇಳಿ ಬರುತ್ತಿದೆ. ಜೀವ ಸಂಕುಲಕ್ಕೆ ವಾತಾವರಣದಲ್ಲಿ ಆದ ಬದಲಾವಣೆಯಿಂದಾಗಿ ಆಪತ್ತು ಕಾದಿದೆ ಎನ್ನಲಾಗುತ್ತಿದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ನಲ್ಲಿ ವರ್ಷ ಆರಂಭದ ತೋಳ ಚಂದ್ರಗ್ರಹಣದಿಂದ ಹವಾಮಾನದಲ್ಲಿ ಮಹತ್ತರವಾದ ಬದಲಾವಣೆಯಾಗಲಿದ್ದು ಆಪತ್ತು ಕಾದಿದೆ ಎನ್ನಲಾಗುತ್ತಿದೆ. ಜ್ವಾಲಾಮುಖಿಗಳು ಕಾಣಿಸಿಕೊಳ್ಳುತ್ತಾ ಇರೋದು ವಾತಾವರಣದ ಬದಲಾವಣೆಗೆ ಮುಖ್ಯ ಕಾರಣವಾಗಿದೆ. ಇದರಿಂದ ರಾಜ್ಯದ ದಕ್ಷಿಣ ಕರಾವಳಿ, ಉತ್ತರ ಕರಾವಳಿ ಭಾಗ ಸೇರಿದಂತೆ ನಾನಾಕಡೆ ವಾತಾವರಣದಲ್ಲಿ ಬದಲಾವಣೆ ಆಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ ಅಂತ ಭೂ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ಜ್ಯೋತಿಷಿಗಳು ಆತಂಕ ವ್ಯಕ್ತಪಡಿಸಿದ್ದು, ಗ್ರಹಣದಿಂದ ಬೆಂಗಳೂರು ಮತ್ತು ರಾಜ್ಯದಾದ್ಯಂತ ಭಾರೀ ಬದಲಾವಣೆ ಆಗಲಿದೆ. ಈ ಹಿಂದೆ ಸೂರ್ಯ ಗ್ರಹಣದಿಂದಾಗಿ ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು ಆಯ್ತು, ಈಗ ಚಂದ್ರಗ್ರಹಣದಿಂದ ಜಲ ಸಂಕಷ್ಟ ಕಾದಿದ್ದು ಜಲಪ್ರವಾಹ ಆಗುವ ಸಾಧ್ಯತೆ ಇದೆ ಎಂದು ಆನಂದ್ ಗುರೂಜಿ ಗ್ರಹಣದಿಂದ ಆಗುವ ಆಪತ್ತನ್ನ ಬಿಚ್ಚಿಟ್ಟಿದ್ದಾರೆ.

ಈ ಹಿಂದೆ ಉತ್ತರ ಕರ್ನಾಟಕದಲ್ಲಿ ಆದ ಪ್ರವಾಹ, ಮಡಿಕೇರಿ ಮತ್ತು ಕೊಡಗಿನಲ್ಲಿ ಆದ ಪ್ರಾಕೃತಿ ವಿಕೋಪ ಮತ್ತೆ ಮರುಕಳಿಸುಬಹುದು. ಅಷ್ಟೇ ಅಲ್ಲದೇ ವಾತಾವರಣ ಬದಲಾವಣೆಯಿಂದ ಸಾಂಕ್ರಾಮಿಕ ರೋಗಗಳು ಹರಡಬಹುದು ಎಂದು ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆದ ಬದಲಾವಣೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಗವಿಗಂಗಾಧರೇಶ್ವ ದೇವಾಲಯದ ಸೋಮ್ ಸುಂದರ್ ದೀಕ್ಷಿತ್ ಸ್ವಾಮೀಜಿಗಳು ಕೂಡ ಚಂದ್ರ ಗ್ರಹಣದ ನಂತರದ ವಾತಾವರಣದಲ್ಲಿ ಆಗುವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ್ದು, ವರ್ಷದ ಆರಂಭದ ಚಂದ್ರಗ್ರಹಣ ಎಫೆಕ್ಟ್ ಖಂಡಿತಾ ಇದೆ. ಚಂದ್ರ ಆಂದರೆ ಜಲ ಗಂಡಾಂತರ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಜಲ ಪ್ರವಾಹ ಆಗಬಹುದು ಮತ್ತು ಜನರಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಮಾತನ್ನ ಹೇಳಿದ್ದಾರೆ.

ಒಟ್ಟಾರೆ ವರ್ಷದ ಆರಂಭದ ತೋಳ ಚಂದ್ರಗ್ರಹಣದಿಂದ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರಾಗುತ್ತಿದೆ. ಈ ಬದಲಾವಣೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪ್ರಾಕೃತಿಕ ವಿಕೋಪ ಮತ್ತು ಜನರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾತಾವರಣದಿಂದ ಆಗುವ ಆಪತ್ತನ್ನ ಪತ್ತೆ ಹಚ್ಚಿ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಜೀವ ಸಂಕುಲ ಆಪತ್ತಿಂದ ಪಾರಾಗಬಹುದು.

TAGGED: bengaluru, lunar eclipse 2020, publictv, weather, ಚಂದ್ರಗ್ರಹಣ, ಪಬ್ಲಿಕ್ ಟಿವಿ, ಬೆಂಗಳೂರು, ವಾತಾವರಣ
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-1

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-2

Public TV By Public TV 3 hours ago
Videos

ಬಿಗ್ ಬುಲೆಟಿನ್ 20 March 2023 ಭಾಗ-3

Public TV By Public TV 3 hours ago
Follow US
Go to mobile version
Welcome Back!

Sign in to your account

Lost your password?