ರಾಜ್ಯಾದ್ಯಂತ ಬಿಸಿಲಿನ ಧಗೆ ಹೆಚ್ಚಾಗಿದೆ. ಇದರ ನಡುವೆಯೇ ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಳಿದ ಜಿಲ್ಲೆಗಳಾದ ಬೆಳಗಾವಿ, ಮಡಿಕೇರಿ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಹಾಸನ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
- Advertisement 2
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
- Advertisement 3
- Advertisement 4
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 31-25
ಶಿವಮೊಗ್ಗ: 32-22
ಬೆಳಗಾವಿ: 30-21
ಮೈಸೂರು: 32-21
ಮಂಡ್ಯ: 32-22
ಮಡಿಕೇರಿ: 26-18
ರಾಮನಗರ: 31-22
ಹಾಸನ: 28-20
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 29-21
ಕೋಲಾರ: 29-21
ತುಮಕೂರು: 31-21
ಉಡುಪಿ: 31-25
ಕಾರವಾರ: 31-26
ಚಿಕ್ಕಮಗಳೂರು: 27-19
ದಾವಣಗೆರೆ: 32-22
ಹುಬ್ಬಳ್ಳಿ: 32-22
ಚಿತ್ರದುರ್ಗ: 31-21
ಹಾವೇರಿ: 32-22
ಬಳ್ಳಾರಿ: 34-24
ಗದಗ: 32-22
ಕೊಪ್ಪಳ: 33-23
ರಾಯಚೂರು: 35-25
ಯಾದಗಿರಿ: 34-24
ವಿಜಯಪುರ: 33-23
ಬೀದರ್: 31-22
ಕಲಬುರಗಿ: 33-24
ಬಾಗಲಕೋಟೆ: 33-23
Web Stories