ರಾಜ್ಯದಲ್ಲಿ ದಿನೇ ದಿನೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಇದರ ನಡುವೆಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-23
ಮಂಗಳೂರು: 32-25
ಶಿವಮೊಗ್ಗ: 34-22
ಬೆಳಗಾವಿ: 36-21
ಮೈಸೂರು: 36-23
ಮಂಡ್ಯ: 34-23
ಮಡಿಕೇರಿ: 30-21
ರಾಮನಗರ: 33-23
ಹಾಸನ: 31-21
ಚಾಮರಾಜನಗರ: 34-23
ಚಿಕ್ಕಬಳ್ಳಾಪುರ: 31-23
ಕೋಲಾರ: 32-23
ತುಮಕೂರು: 32-23
ಉಡುಪಿ: 32-26
ಕಾರವಾರ: 34-28
ಚಿಕ್ಕಮಗಳೂರು: 29-19
ದಾವಣಗೆರೆ: 34-24
ಹುಬ್ಬಳ್ಳಿ: 38-24
ಚಿತ್ರದುರ್ಗ: 33-23
ಹಾವೇರಿ: 36-24
ಬಳ್ಳಾರಿ: 38-26
ಗದಗ: 37-24
ಕೊಪ್ಪಳ: 37-26
ರಾಯಚೂರು: 39-28
ಯಾದಗಿರಿ: 39-27
ವಿಜಯಪುರ: 41-25
ಬೀದರ್: 39-28
ಕಲಬುರಗಿ: 41-27
ಬಾಗಲಕೋಟೆ: 40-24