ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನ ತಾಪಮಾನ ಏರಿಕೆಯಾದರೂ, ಸಂಜೆ ವೇಳೆಗೆ ತಂಪಾದ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-21
ಮಂಗಳೂರು: 32-25
ಶಿವಮೊಗ್ಗ: 33-22
ಬೆಳಗಾವಿ: 31-21
ಮೈಸೂರು: 32-21
ಮಂಡ್ಯ: 33-21
ಕೊಡಗು: 28-18
ರಾಮನಗರ: 33-21
ಹಾಸನ: 31-19
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 31-19
ಕೋಲಾರ: 33-21
ತುಮಕೂರು: 32-21
ಉಡುಪಿ: 32-26
ಕಾರವಾರ: 32-27
ಚಿಕ್ಕಮಗಳೂರು: 30-19
ದಾವಣಗೆರೆ: 34-23
ಚಿತ್ರದುರ್ಗ: 33-22
ಹಾವೇರಿ: 33-23
ಬಳ್ಳಾರಿ: 36-24
ಗದಗ: 34-23
ಕೊಪ್ಪಳ: 36-24
ರಾಯಚೂರು: 39-27
ಯಾದಗಿರಿ: 39-27
ವಿಜಯಪುರ: 37-24
ಬೀದರ್: 38-27
ಕಲಬುರಗಿ: 39-27
ಬಾಗಲಕೋಟೆ: 36-24