ರಾಜ್ಯದ ಹವಾಮಾನ ವರದಿ: 04-11-2024

Public TV
1 Min Read
WEATHER 1 e1679398614299

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವೆಯಿರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Weather

ನಗರಗಳ ಹವಾಮಾನ ವರದಿ:
ಬೆಂಗಳೂರು: 28-18
ಮಂಗಳೂರು: 31-24
ಶಿವಮೊಗ್ಗ:31-20
ಬೆಳಗಾವಿ: 29-19
ಮೈಸೂರು: 29-19

Weather

ಮಂಡ್ಯ: 29-19
ಮಡಿಕೇರಿ: 24-16
ರಾಮನಗರ: 29-19
ಹಾಸನ: 27-18
ಚಾಮರಾಜನಗರ: 28-19
ಚಿಕ್ಕಬಳ್ಳಾಪುರ: 28-18

Weather 1

ಕೋಲಾರ: 28-18
ತುಮಕೂರು: 29-19
ಉಡುಪಿ: 31-23
ಕಾರವಾರ: 32-24
ಚಿಕ್ಕಮಗಳೂರು: 27-17
ದಾವಣಗೆರೆ: 31-21

Weather 1

ಹುಬ್ಬಳ್ಳಿ: 30-20
ಚಿತ್ರದುರ್ಗ: 30-19
ಹಾವೇರಿ: 31-21
ಬಳ್ಳಾರಿ: 33-22
ಗದಗ: 31-21
ಕೊಪ್ಪಳ: 31-22

delhi rain weather 1

ರಾಯಚೂರು: 32-21
ಯಾದಗಿರಿ: 32-21
ವಿಜಯಪುರ: 31-20
ಬೀದರ್: 31-18
ಕಲಬುರಗಿ: 32-19
ಬಾಗಲಕೋಟೆ: 32-21

Share This Article