ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಹಿನ್ನೆಲೆ ಇಂದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನವೆಂಬರ್ 5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 29-21
ಮಂಗಳೂರು: 29-24
ಶಿವಮೊಗ್ಗ: 30-21
ಬೆಳಗಾವಿ: 28-19
ಮೈಸೂರು: 31-21
ಮಂಡ್ಯ: 31-21
ಮಡಿಕೇರಿ: 27-19
ರಾಮನಗರ: 30-21
ಹಾಸನ: 28-18
ಚಾಮರಾಜನಗರ: 22-21
ಚಿಕ್ಕಬಳ್ಳಾಪುರ: 28-19
ಕೋಲಾರ: 28-21
ತುಮಕೂರು: 28-20
ಉಡುಪಿ: 29-23
ಕಾರವಾರ: 30-23
ಚಿಕ್ಕಮಗಳೂರು: 27-17
ದಾವಣಗೆರೆ: 31-22
ಹುಬ್ಬಳ್ಳಿ: 31-20
ಚಿತ್ರದುರ್ಗ: 29-21
ಹಾವೇರಿ: 22-21
ಬಳ್ಳಾರಿ: 29-23
ಗದಗ: 31-21
ಕೊಪ್ಪಳ: 31-22
ರಾಯಚೂರು: 31-24
ಯಾದಗಿರಿ: 31-23
ವಿಜಯಪುರ: 31-22
ಬೀದರ್: 27-22
ಕಲಬುರಗಿ: 28-23
ಬಾಗಲಕೋಟೆ: 31-22






