ರಾಜ್ಯದಲ್ಲಿ ಮಳೆರಾಯನ ಆಗಮನವಾಗಿದ್ದು, ರಾಜ್ಯದ ಹಲವೆಡೆ ಅವಾಂತರ ಸೃಷ್ಟಿಸಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 34-27
ಶಿವಮೊಗ್ಗ: 34-23
ಬೆಳಗಾವಿ: 34-23
ಮೈಸೂರು: 34-22
ಮಂಡ್ಯ: 34-23
ಮಡಿಕೇರಿ: 28-18
ರಾಮನಗರ: 33-23
ಹಾಸನ: 32-21
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 33-22
ಉಡುಪಿ: 34-27
ಕಾರವಾರ: 34-28
ಚಿಕ್ಕಮಗಳೂರು: 30-20
ದಾವಣಗೆರೆ: 37-24
ಹುಬ್ಬಳ್ಳಿ: 36-23
ಚಿತ್ರದುರ್ಗ: 35-23
ಹಾವೇರಿ: 37-24
ಬಳ್ಳಾರಿ: 39-26
ಗದಗ: 37-24
ಕೊಪ್ಪಳ: 38-25
ರಾಯಚೂರು: 39-27
ಯಾದಗಿರಿ: 39-28
ವಿಜಯಪುರ: 38-26
ಬೀದರ್: 38-27
ಕಲಬುರಗಿ: 39-27
ಬಾಗಲಕೋಟೆ: 38-26