ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಮತ್ತು ಗುರುವಾರ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 31-24
ಶಿವಮೊಗ್ಗ: 31-18
ಬೆಳಗಾವಿ: 30-18
ಮೈಸೂರು: 30-19
ಮಂಡ್ಯ: 31-20
ಮಡಿಕೇರಿ: 27-15
ರಾಮನಗರ: 31-20
ಹಾಸನ: 28-18
ಚಾಮರಾಜನಗರ: 30-19
ಚಿಕ್ಕಬಳ್ಳಾಪುರ: 28-19
ಕೋಲಾರ: 28-19
ತುಮಕೂರು: 29-19
ಉಡುಪಿ: 32-23
ಕಾರವಾರ: 33-23
ಚಿಕ್ಕಮಗಳೂರು: 28-16
ದಾವಣಗೆರೆ: 31-19
ಹುಬ್ಬಳ್ಳಿ: 31-19
ಚಿತ್ರದುರ್ಗ: 30-19
ಹಾವೇರಿ: 32-19
ಬಳ್ಳಾರಿ: 33-21
ಗದಗ: 32-19
ಕೊಪ್ಪಳ: 32-20
ರಾಯಚೂರು: 33-21
ಯಾದಗಿರಿ: 34-21
ವಿಜಯಪುರ: 32-19
ಬೀದರ್: 31-18
ಕಲಬುರಗಿ: 33-19
ಬಾಗಲಕೋಟೆ: 33-19