ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು. ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಉಂಟಾಗಲಿದ್ದು, ವಾತಾವರಣದಲ್ಲಿ ಕೊಂಚ ಏರುಪೇರುಗಳಾಗಲಿದೆ.
ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಾಧರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 32-27
ಶಿವಮೊಗ್ಗ: 34-23
ಬೆಳಗಾವಿ: 36-23
ಮೈಸೂರು: 32-23
ಮಂಡ್ಯ: 33-23
ಕೊಡಗು: 27-19
ರಾಮನಗರ: 33-23
ಹಾಸನ: 31-21
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 33-22
ಕೋಲಾರ: 34-23
ತುಮಕೂರು: 33-23
ಉಡುಪಿ: 33-28
ಕಾರವಾರ: 24-11
ಚಿಕ್ಕಮಗಳೂರು: 31-21
ದಾವಣಗೆರೆ: 36-24
ಚಿತ್ರದುರ್ಗ: 35-23
ಹಾವೇರಿ: 37-24
ಬಳ್ಳಾರಿ: 38-26
ಗದಗ: 38-23
ಕೊಪ್ಪಳ: 38-25
ರಾಯಚೂರು: 41-28
ಯಾದಗಿರಿ: 42-29
ವಿಜಯಪುರ: 41-27
ಬೀದರ್: 40-27
ಕಲಬುರಗಿ: 42-29
ಬಾಗಲಕೋಟೆ: 41-26