ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣ ದಯೆ ತೋರಿದ್ದಾನೆ. ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ಕರಾವಳಿ ಸೇರಿದಂತೆ ಹಲವು ಕಡೆ ಮೇ 11ವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೇ 12ರ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
- Advertisement 2-
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- Advertisement 3-
- Advertisement 4-
ನಗರಗಳ ಹವಾಮಾನ ವರದಿ:
ಬೆಂಗಳೂರು: 34-22
ಮಂಗಳೂರು: 33-27
ಶಿವಮೊಗ್ಗ: 36-22
ಬೆಳಗಾವಿ: 37-19
ಮೈಸೂರು: 36-22
ಮಂಡ್ಯ: 37-23
ಮಡಿಕೇರಿ: 29-19
ರಾಮನಗರ: 37-22
ಹಾಸನ: 33-22
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 34-21
ಕೋಲಾರ: 35-22
ತುಮಕೂರು: 35-22
ಉಡುಪಿ: 33-27
ಕಾರವಾರ: 33-27
ಚಿಕ್ಕಮಗಳೂರು: 32-21
ದಾವಣಗೆರೆ: 37-22
ಹುಬ್ಬಳ್ಳಿ: 39-22
ಚಿತ್ರದುರ್ಗ: 37-23
ಹಾವೇರಿ: 39-23
ಬಳ್ಳಾರಿ: 39-27
ಗದಗ: 39-23
ಕೊಪ್ಪಳ: 39-24
ರಾಯಚೂರು: 39-27
ಯಾದಗಿರಿ: 39-28
ವಿಜಯಪುರ: 34-21
ಬೀದರ್: 39-26
ಕಲಬುರಗಿ: 39-28
ಬಾಗಲಕೋಟೆ: 39-24