ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೇ 12ರ ಬಳಿಕ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 32-24
ಶಿವಮೊಗ್ಗ: 31-19
ಬೆಳಗಾವಿ: 31-19
ಮೈಸೂರು: 33-21
ಮಂಡ್ಯ: 32-21
ಮಡಿಕೇರಿ: 30-18
ರಾಮನಗರ: 31-21
ಹಾಸನ: 29-18
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 31-22
ಕೋಲಾರ: 31-23
ತುಮಕೂರು: 31-21
ಉಡುಪಿ: 32-26
ಕಾರವಾರ: 33-27
ಚಿಕ್ಕಮಗಳೂರು: 27-16
ದಾವಣಗೆರೆ: 32-21
ಹುಬ್ಬಳ್ಳಿ: 33-22
ಚಿತ್ರದುರ್ಗ: 31-21
ಹಾವೇರಿ: 33-22
ಬಳ್ಳಾರಿ: 36-25
ಗದಗ: 33-22
ಕೊಪ್ಪಳ: 35-23
ರಾಯಚೂರು: 38-27
ಯಾದಗಿರಿ: 37-26
ವಿಜಯಪುರ: 36-23
ಬೀದರ್: 35-26
ಕಲಬುರಗಿ: 37-27
ಬಾಗಲಕೋಟೆ: 36-23