ರಾಜ್ಯದ ಹವಾಮಾನ ವರದಿ: 09-07-2024

Public TV
1 Min Read
WEATHER 1 e1679398614299

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

weather

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 25-21
ಮೈಸೂರು: 28-22

WEATHER 3

ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-22
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

Weather update Red alert for heavy rains over coastal karnataka

ಕೋಲಾರ: 29-22
ತುಮಕೂರು: 28-21
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 28-22

ಹುಬ್ಬಳ್ಳಿ: 26-22
ಚಿತ್ರದುರ್ಗ: 28-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 30-23

ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-24

Share This Article