ರಾಜ್ಯ ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪದಿಂದ ಮಳೆಯಾಗಲಿದ್ದು, ರಾಜ್ಯಾದ್ಯಂತ ನಾಳೆವರೆಗೂ ಮಳೆ ಮುಂದುವರೆಯುವ ಮುನ್ಸೂಚನೆ ಹವಾಮಾನ ಇಲಾಖೆಗೆ ಸಿಕ್ಕಿದೆ.
ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಇದೆ. ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-22
ಮಂಗಳೂರು: 32-27
ಶಿವಮೊಗ್ಗ: 33-23
ಬೆಳಗಾವಿ: 34-23
ಮೈಸೂರು: 32-23
ಮಂಡ್ಯ: 32-23
ಕೊಡಗು: 27-19
ರಾಮನಗರ: 32-23
ಹಾಸನ: 30-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 31-22
ಕೋಲಾರ: 34-23
ತುಮಕೂರು: 31-28
ಉಡುಪಿ: 33-28
ಕಾರವಾರ: 33-29
ಚಿಕ್ಕಮಗಳೂರು: 29-20
ದಾವಣಗೆರೆ: 34-23
ಚಿತ್ರದುರ್ಗ: 33-23
ಹಾವೇರಿ: 35-24
ಬಳ್ಳಾರಿ: 37-26
ಗದಗ: 37-23
ಕೊಪ್ಪಳ: 37-24
ರಾಯಚೂರು: 40-28
ಯಾದಗಿರಿ: 41-29
ವಿಜಯಪುರ: 41-26
ಬೀದರ್: 38-28
ಕಲಬುರಗಿ: 41-29
ಬಾಗಲಕೋಟೆ: 40-26