ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 29-23
ಮೈಸೂರು: 29-22
ಮಂಡ್ಯ: 29-22
ಮಡಿಕೇರಿ: 25-20
ರಾಮನಗರ: 29-22
ಹಾಸನ: 27-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-21
ತುಮಕೂರು: 29-21
ಉಡುಪಿ: 29-25
ಕಾರವಾರ: 31-27
ಚಿಕ್ಕಮಗಳೂರು: 26-20
ದಾವಣಗೆರೆ: 29-23
ಹುಬ್ಬಳ್ಳಿ: 31-22
ಚಿತ್ರದುರ್ಗ: 29-22
ಹಾವೇರಿ: 32-23
ಬಳ್ಳಾರಿ: 34-25
ಗದಗ: 31-22
ಕೊಪ್ಪಳ: 33-23
ರಾಯಚೂರು: 36-27
ಯಾದಗಿರಿ: 35-26
ವಿಜಯಪುರ: 34-24
ಬೀದರ್: 35-26
ಕಲಬುರಗಿ: 37-26
ಬಾಗಲಕೋಟೆ: 32-24