ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಮುಂಜಾನೆ ಜಿಟಿ-ಜಿಟಿ ಮಳೆಯಾಗಲಿದ್ದು, ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣದಿಂದ ಕೂಡಿರಲಿದೆ. ಸಂಜೆ ವೇಳೆ ಗಾಳಿ ಸಹಿತ ಸಾಧರಣ ಮಳೆಯಾಗಲಿದ್ದು, ತಂಪಾದ ವಾತವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 26-21
ಮೈಸೂರು: 30-19
ಮಂಡ್ಯ: 31-20
ರಾಮನಗರ: 31-24
ಮಡಿಕೇರಿ: 23-17
ಹಾಸನ: 26-19
ಚಾಮರಾಜನಗರ: 30-20
ಚಿಕ್ಕಬಳ್ಳಾಪುರ: 28-18
ಕೋಲಾರ: 31-20
ತುಮಕೂರು: 29-19
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 29-21
ಹಾವೇರಿ: 28-22
ಗದಗ: 29-21
ಕೊಪ್ಪಳ: 31-22
ರಾಯಚೂರು: 33-23
ಯಾದಗಿರಿ: 31-22 ಇದನ್ನೂ ಓದಿ: ಅವನು ಎಷ್ಟೇ ದೊಡ್ಡವನಾದರೂ ಬಿಡಲ್ಲ: ಅನುಶ್ರೀ
ವಿಜಯಪುರ: 29-19
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 31-22