ರಾಜ್ಯ ರಾಜಧಾನಿ ಬೆಂಗಳೂರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 25-19
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 22-20
ಮೈಸೂರು: 26-20
ಮಂಡ್ಯ: 29-23
ಕೊಡಗು: 20-17
ರಾಮನಗರ: 26-21
ಹಾಸನ: 22-18
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 24-19
ಕೋಲಾರ: 27-21
ತುಮಕೂರು: 25-20
ಉಡುಪಿ: 27-25
ಕಾರವಾರ: 27-24
ಚಿಕ್ಕಮಗಳೂರು: 21-18
ದಾವಣಗೆರೆ: 24-21
ಚಿತ್ರದುರ್ಗ: 24-21
ಹಾವೇರಿ: 24-21
ಬಳ್ಳಾರಿ: 26-23
ಗದಗ: 24-21
ಕೊಪ್ಪಳ: 25-22
ರಾಯಚೂರು: 26-22
ಯಾದಗಿರಿ: 26-22
ವಿಜಯಪುರ: 24-21
ಬೀದರ್: 23-21
ಕಲಬುರಗಿ: 24-22
ಬಾಗಲಕೋಟೆ: 25-22