ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 29-26
ಶಿವಮೊಗ್ಗ: 29-23
ಬೆಳಗಾವಿ: 27-22
ಮೈಸೂರು: 29-22
ಮಂಡ್ಯ: 31-22
ಮಡಿಕೇರಿ: 26-21
ರಾಮನಗರ: 31-22
ಹಾಸನ: 27-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-21

ಕೋಲಾರ: 31-21
ತುಮಕೂರು: 27-21
ಉಡುಪಿ: 30-26
ಕಾರವಾರ: 29-28
ಚಿಕ್ಕಮಗಳೂರು: 24-19
ದಾವಣಗೆರೆ: 30-23
ಹುಬ್ಬಳ್ಳಿ: 29-23
ಚಿತ್ರದುರ್ಗ: 30-22
ಹಾವೇರಿ: 29-23
ಬಳ್ಳಾರಿ: 33-24
ಗದಗ: 29-22
ಕೊಪ್ಪಳ: 32-23

ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 32-23
ಕಲಬುರಗಿ: 33-24
ಬಾಗಲಕೋಟೆ: 32-23
