ರಾಜ್ಯದ ಹವಾಮಾನ ವರದಿ 15-11-2024

Public TV
1 Min Read
WEATHER 1 e1679398614299

ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 31-26
ಶಿವಮೊಗ್ಗ: 29-22
ಬೆಳಗಾವಿ: 29-21
ಮೈಸೂರು: 28-21

ಮಂಡ್ಯ: 28-21
ಮಡಿಕೇರಿ: 25-17
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20

ಕೋಲಾರ: 26-21
ತುಮಕೂರು: 27-21
ಉಡುಪಿ: 32-25
ಕಾರವಾರ: 32-26
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 30-21
ಚಿತ್ರದುರ್ಗ: 28-21
ಹಾವೇರಿ: 31-22
ಬಳ್ಳಾರಿ: 29-22
ಗದಗ: 29-21
ಕೊಪ್ಪಳ: 29-22

ರಾಯಚೂರು: 32-22
ಯಾದಗಿರಿ: 32-23
ವಿಜಯಪುರ: 29-22
ಬೀದರ್: 31-19
ಕಲಬುರಗಿ: 32-22
ಬಾಗಲಕೋಟೆ: 31-22

Share This Article