ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡದಲ್ಲಿ ಗುಡಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 32-24
ಮಂಗಳೂರು: 33-27
ಶಿವಮೊಗ್ಗ: 34-24
ಬೆಳಗಾವಿ: 34-23
ಮೈಸೂರು: 33-23

ಮಂಡ್ಯ: 34-23
ಮಡಿಕೇರಿ: 29-22
ರಾಮನಗರ: 34-24
ಹಾಸನ: 32-22
ಚಾಮರಾಜನಗರ: 32-24
ಚಿಕ್ಕಬಳ್ಳಾಪುರ: 33-23

ಕೋಲಾರ: 33-23
ತುಮಕೂರು: 34-24
ಉಡುಪಿ: 34-27
ಕಾರವಾರ: 33-29
ಚಿಕ್ಕಮಗಳೂರು: 30-21
ದಾವಣಗೆರೆ: 36-25

ಹುಬ್ಬಳ್ಳಿ: 34-24
ಚಿತ್ರದುರ್ಗ: 35-24
ಹಾವೇರಿ: 35-24
ಬಳ್ಳಾರಿ: 38-28
ಗದಗ: 34-24
ಕೊಪ್ಪಳ: 37-27
ರಾಯಚೂರು: 39-30
ಯಾದಗಿರಿ: 39-29
ವಿಜಯಪುರ: 37-27
ಕಲಬುರಗಿ: 38-28
ಬಾಗಲಕೋಟೆ: 36-26

