ಜುಲೈ 18ರವರೆಗೂ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಕೊಡಗು-ಚಿಕ್ಕಮಗಳೂರು ಜಿಲ್ಲೆಗೂ ಆರೆಂಜ್ ಅಲರ್ಟ್ ಕೊಡಲಾಗಿದೆ.
ಇಂದು ದಕ್ಷಿಣ ಕನ್ನಡ ಉಡುಪಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಇನ್ನು ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಕೊಪ್ಪಳ, ಧಾರವಾಡ, ವಿಜಯಪುರ ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 26-24
ಶಿವಮೊಗ್ಗ: 26-22
ಬೆಳಗಾವಿ: 27-22
ಮೈಸೂರು: 27-21
ಮಂಡ್ಯ: 28-22
ಮಡಿಕೇರಿ: 22-19
ರಾಮನಗರ: 27-22
ಹಾಸನ: 24-20
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-22
ತುಮಕೂರು: 27-21
ಉಡುಪಿ: 26-24
ಕಾರವಾರ: 28-24
ಚಿಕ್ಕಮಗಳೂರು: 22-19
ದಾವಣಗೆರೆ: 27-23
ಹುಬ್ಬಳ್ಳಿ: 28-22
ಚಿತ್ರದುರ್ಗ: 26-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23
ರಾಯಚೂರು: 32-25
ಯಾದಗಿರಿ: 33-24
ವಿಜಯಪುರ: 31-24
ಬೀದರ್: 30-24
ಕಲಬುರಗಿ: 33-24
ಬಾಗಲಕೋಟೆ: 30-24