ರಾಜ್ಯದ ಹವಾಮಾನ ವರದಿ: 16-10-2022

Public TV
1 Min Read
WEATHER 1 e1679398614299

ಇಂದು ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆಯಿದ್ದು, ರಾಜ್ಯದ 25 ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಗೆ ವರುಣಾರ್ಭಟ ಕೊಂಚ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಹಾವೇರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆ.ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್, ಮಂಡ್ಯ, ಮೈಸೂರು ಯೆಲ್ಲೋ ಅಲರ್ಟ್ ಘೋಷಿಲಾಗಿದೆ.

weather 1

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

Weather 1

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 27-21
ಮೈಸೂರು: 27-19
ಮಂಡ್ಯ: 29-21

weather

ಮಡಿಕೇರಿ: 23-17
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21

weather

ತುಮಕೂರು: 28-20
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-21

weather

ಚಿತ್ರದುರ್ಗ: 29-21
ಹಾವೇರಿ: 29-21
ಬಳ್ಳಾರಿ: 29-22
ಗದಗ: 28-21
ಕೊಪ್ಪಳ: 29-22
ರಾಯಚೂರು: 29-23

weather

ಯಾದಗಿರಿ: 29-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 28-22
ಬಾಗಲಕೋಟೆ: 29-22

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *