ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಉಳನಾಡಿನ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಮಂಗಳೂರು, ಶಿವಮೊಗ್ಗ, ಬೆಳಗಾವಿ, ಮೈಸೂರು, ಮಡಿಕೇರಿ, ಹಾಸನ, ಉಡುಪಿ, ಕಾರವಾರ, ಚಿಕ್ಕಮಗಳೂರು, ಹುಬ್ಬಳ್ಳಿ, ಚಿತ್ರದುರ್ಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 30-25
ಶಿವಮೊಗ್ಗ: 30-22
ಬೆಳಗಾವಿ: 31-22
ಮೈಸೂರು: 30-21
ಮಂಡ್ಯ: 31-21
ಮಡಿಕೇರಿ: 23-17
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 30-18
ಕೋಲಾರ: 30-19
ತುಮಕೂರು: 31-20
ಉಡುಪಿ: 30-24
ಕಾರವಾರ: 31-26
ಚಿಕ್ಕಮಗಳೂರು: 27-19
ದಾವಣಗೆರೆ: 33-22
ಹುಬ್ಬಳ್ಳಿ: 33-22
ಚಿತ್ರದುರ್ಗ: 33-22
ಹಾವೇರಿ: 33-22
ಬಳ್ಳಾರಿ: 35-23
ಗದಗ: 33-22
ಕೊಪ್ಪಳ: 34-23
ರಾಯಚೂರು: 34-23
ಯಾದಗಿರಿ: 34-24
ವಿಜಯಪುರ: 34-23
ಬೀದರ್: 32-21
ಕಲಬುರಗಿ: 34-23
ಬಾಗಲಕೋಟೆ: 34-24
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]