ರಾಜ್ಯದ ಕೆಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.
ಚಿಕ್ಕಬಳ್ಳಾಪುರ, ಕೋಲಾರ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನ ಕೆಲವು ಕಡೆ ಇಂದು ಮಳೆಯಾಗಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 32-24
ಶಿವಮೊಗ್ಗ: 34-19
ಬೆಳಗಾವಿ: 33-17
ಮೈಸೂರು: 32-19
ಮಂಡ್ಯ: 32-19
ಮಡಿಕೇರಿ: 28-15
ರಾಮನಗರ: 31-19
ಹಾಸನ: 32-17
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 28-17
ಕೋಲಾರ: 29-19
ತುಮಕೂರು: 31-18
ಉಡುಪಿ: 33-24
ಕಾರವಾರ: 32-24
ಚಿಕ್ಕಮಗಳೂರು: 31-16
ದಾವಣಗೆರೆ: 35-19
ಹುಬ್ಬಳ್ಳಿ: 34-18
ಚಿತ್ರದುರ್ಗ: 34-18
ಹಾವೇರಿ: 35-19
ಬಳ್ಳಾರಿ: 35-21
ಗದಗ: 34-19
ಕೊಪ್ಪಳ: 34-20
ರಾಯಚೂರು: 32-21
ಯಾದಗಿರಿ: 32-20
ವಿಜಯಪುರ: 23-14
ಬೀದರ್: 27-17
ಕಲಬುರಗಿ: 31-19
ಬಾಗಲಕೋಟೆ: 34-20