ರಾಜ್ಯದ ಮೇಲೆ ವರುಣ ಮತ್ತೆ ಕೃಪೆ ತೋರಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 24 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಡಿಕೇರಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆಯಿದೆ. ಉಳಿದಂತೆ ಕೆಲ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-21
ಮಂಗಳೂರು: 31-25
ಶಿವಮೊಗ್ಗ: 34-22
ಬೆಳಗಾವಿ: 32-21
ಮೈಸೂರು: 32-20
ಮಂಡ್ಯ: 32-21
ಮಡಿಕೇರಿ: 27-17
ರಾಮನಗರ: 32-21
ಹಾಸನ: 31-19
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 31-18
ಕೋಲಾರ: 31-19
ತುಮಕೂರು: 32-20
ಉಡುಪಿ: 32-25
ಕಾರವಾರ: 32-26
ಚಿಕ್ಕಮಗಳೂರು: 30-18
ದಾವಣಗೆರೆ: 35-22
ಹುಬ್ಬಳ್ಳಿ: 34-22
ಚಿತ್ರದುರ್ಗ: 34-31
ಹಾವೇರಿ: 34-33
ಬಳ್ಳಾರಿ: 36-23
ಗದಗ: 35-22
ಕೊಪ್ಪಳ: 35-23
ರಾಯಚೂರು: 35-23
ಯಾದಗಿರಿ: 35-23
ವಿಜಯಪುರ: 35-23
ಬೀದರ್: 32-20
ಕಲಬುರಗಿ: 34-22
ಬಾಗಲಕೋಟೆ: 36-23
Web Stories