ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆ ತಂಪಾದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 27-21
ಮಂಡ್ಯ: 28-21
ಕೊಡಗು: 22-18
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 27-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 30-23
ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 30-23
ಬೀದರ್: 30-22
ಕಲಬುರಗಿ: 32-24
ಬಾಗಲಕೋಟೆ: 31-23