ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಅಲ್ಲದೇ ಮುಂಗಾರು ಚುರುಕಾಗಿರುವ ಕಾರಣ ಕರಾವಳಿ, ಉತ್ತರ ಒಳನಾಡ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 27-24
ಶಿವಮೊಗ್ಗ: 25-21
ಬೆಳಗಾವಿ: 23-21
ಮೈಸೂರು: 26-21
ಮಂಡ್ಯ: 27-21
ಮಡಿಕೇರಿ: 19-17
ರಾಮನಗರ: 27-21
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 27-25
ಕಾರವಾರ: 27-25
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಹುಬ್ಬಳ್ಳಿ: 24-22
ಚಿತ್ರದುರ್ಗ: 25-21
ಹಾವೇರಿ: 25-22
ಬಳ್ಳಾರಿ: 29-23
ಗದಗ: 26-22
ಕೊಪ್ಪಳ: 27-22
ರಾಯಚೂರು: 28-23
ಯಾದಗಿರಿ: 28-24
ವಿಜಯಪುರ: 26-22
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-22
Web Stories