ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 24-22
ಮೈಸೂರು: 30-22

ಮಂಡ್ಯ: 29-22
ಮಡಿಕೇರಿ: 26-20
ರಾಮನಗರ: 28-22
ಹಾಸನ: 26-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-22

ಕೋಲಾರ: 29-23
ತುಮಕೂರು: 28-22
ಉಡುಪಿ: 28-26
ಕಾರವಾರ: 29-28
ಚಿಕ್ಕಮಗಳೂರು: 24-19
ದಾವಣಗೆರೆ: 28-23
ಹುಬ್ಬಳ್ಳಿ: 25-23
ಚಿತ್ರದುರ್ಗ: 28-23
ಹಾವೇರಿ: 28-24
ಬಳ್ಳಾರಿ: 32-25
ಗದಗ: 27-23
ಕೊಪ್ಪಳ: 30-24
ರಾಯಚೂರು: 33-26
ಯಾದಗಿರಿ: 32-25
ವಿಜಯಪುರ: 29-23
ಬೀದರ್: 30-24
ಕಲಬುರಗಿ: 29-24
ಬಾಗಲಕೋಟೆ: 29-24



