ರಾಜ್ಯದ ಹವಾಮಾನ ವರದಿ 25-09-2024

Public TV
1 Min Read
WEATHER 1 e1679398614299

ಮುಂದಿನ 3 ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Weather

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 25-21
ಮೈಸೂರು: 29-21

rain weather

ಮಂಡ್ಯ: 30-21
ಮಡಿಕೇರಿ: 22-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-20

Weather 1

ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22

Weather 1

ಹುಬ್ಬಳ್ಳಿ: 26-21
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 29-22

delhi rain weather

ರಾಯಚೂರು: 29-23
ಯಾದಗಿರಿ: 29-23
ವಿಜಯಪುರ:27-22
ಬೀದರ್: 28-22
ಕಲಬುರಗಿ: 28-23
ಬಾಗಲಕೋಟೆ: 27-22

Share This Article