ರಾಜ್ಯದಲ್ಲಿ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ನವೆಂಬರ್ 26ರಿಂದ ಚಂಡಮಾರುತ ಮಳೆ ಆಗಲಿದ್ದು, ನವೆಂಬರ್ 29ರವರೆಗೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಚಿಂತಾಮಣಿ ತಾಲೂಕಿನಲ್ಲಿ ವಾಡಿಕೆಯಿಂದ ಎರಡು ಪಟ್ಟು ಅಂದರೆ 1,500 ಮಿಲಿ ಮೀಟರ್ ಮಳೆ ಆಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಲ್ಲಿ ನವೆಂಬರ್ ತಿಂಗಳಲ್ಲಿ ವಾಡಿಕೆಯ 60 ಮಿಲಿ ಮೀಟರ್ ಮಳೆಗಿಂತ 300 ಮಿಲಿ ಮೀಟರ್ ಮಳೆ ಆಗಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 32-24
ಶಿವಮೊಗ್ಗ: 30-19
ಬೆಳಗಾವಿ: 30-18
ಮೈಸೂರು: 28-19
ಮಂಡ್ಯ: 28-19
ರಾಮನಗರ: 28-19
ಮಡಿಕೇರಿ: 27-17
ಹಾಸನ: 27-18
ಚಾಮರಾಜನಗರ: 28-19
ಚಿಕ್ಕಬಳ್ಳಾಪುರ: 25-17
ಕೋಲಾರ: 26-18
ತುಮಕೂರು: 28-19
ಉಡುಪಿ: 32-24
ಕಾರವಾರ: 33-25
ಚಿಕ್ಕಮಗಳೂರು: 27-18
ದಾವಣಗೆರೆ: 30-19
ಚಿತ್ರದುರ್ಗ: 28-19
ಹಾವೇರಿ: 31-19
ಬಳ್ಳಾರಿ: 30-20
ಗದಗ: 31-19
ಕೊಪ್ಪಳ: 30-20
ರಾಯಚೂರು: 31-20
ಯಾದಗಿರಿ: 32-20
ವಿಜಯಪುರ: 27-18
ಬೀದರ್: 30-17
ಕಲಬುರಗಿ: 32-19
ಬಾಗಲಕೋಟೆ: 32-19