ಇಂದು ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಯ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-23
ಶಿವಮೊಗ್ಗ: 28-19
ಬೆಳಗಾವಿ: 29-20
ಮೈಸೂರು: 29-20
ಮಂಡ್ಯ: 29-21
ಮಡಿಕೇರಿ: 28-17
ರಾಮನಗರ: 28-20
ಹಾಸನ: 27-17
ಚಾಮರಾಜನಗರ: 29-19
ಚಿಕ್ಕಬಳ್ಳಾಪುರ: 26-19
ಕೋಲಾರ: 26-19
ತುಮಕೂರು: 26-19
ಉಡುಪಿ: 28-23
ಕಾರವಾರ: 29-22
ಚಿಕ್ಕಮಗಳೂರು: 25-17
ದಾವಣಗೆರೆ: 29-19
ಹುಬ್ಬಳ್ಳಿ: 29-19
ಚಿತ್ರದುರ್ಗ: 27-19
ಹಾವೇರಿ: 29-19
ಬಳ್ಳಾರಿ: 28-21
ಗದಗ: 28-19
ಕೊಪ್ಪಳ: 29-20
ರಾಯಚೂರು: 29-22
ಯಾದಗಿರಿ: 29-21
ವಿಜಯಪುರ: 31-21
ಬೀದರ್: 29-19
ಕಲಬುರಗಿ: 29-20
ಬಾಗಲಕೋಟೆ: 31-21