ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಮಳೆ ಇಲ್ಲದೆ ರೈತರು ಕಂಗೆಟ್ಟಿದ್ದಾರೆ. ಇಂದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-18
ಮಂಗಳೂರು: 32-24
ಶಿವಮೊಗ್ಗ: 34-18
ಬೆಳಗಾವಿ: 32-18
ಮೈಸೂರು: 32-19
ಮಂಡ್ಯ: 32-19
ಮಡಿಕೇರಿ: 28-16
ರಾಮನಗರ: 32-19
ಹಾಸನ: 31-18
ಚಾಮರಾಜನಗರ: 32-19
ಚಿಕ್ಕಬಳ್ಳಾಪುರ: 31-18
ಕೋಲಾರ: 31-18
ತುಮಕೂರು: 32-18
ಉಡುಪಿ: 33-23
ಕಾರವಾರ: 34-24
ಚಿಕ್ಕಮಗಳೂರು: 31-17
ದಾವಣಗೆರೆ: 34-19
ಹುಬ್ಬಳ್ಳಿ: 34-19
ಚಿತ್ರದುರ್ಗ: 33-18
ಹಾವೇರಿ: 34-19
ಬಳ್ಳಾರಿ: 35-19
ಗದಗ: 34-19
ಕೊಪ್ಪಳ: 34-20
ರಾಯಚೂರು: 34-19
ಯಾದಗಿರಿ: 33-18
ವಿಜಯಪುರ: 34-19
ಬೀದರ್: 30-17
ಕಲಬುರಗಿ: 33-18
ಬಾಗಲಕೋಟೆ: 35-20
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]