ರಾಜ್ಯದ ಹವಾಮಾನ ವರದಿ: 29-07-2024

Public TV
1 Min Read
WEATHER 1 e1679398614299

ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಗಾಳೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು ಕರಾವಳಿ ಭಾಗಗಳಲ್ಲಿ ಭಾರೀ ಗಾತ್ರದ ಅಲೆಗಳು ಏಳುತ್ತಿದ್ದು ಜನರು ಸಮುದ್ರ ತೀರಕ್ಕೆ ಹೋಗದಂತೆ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

WEATHER 3

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 26-22

Weather 1

ಮಂಡ್ಯ: 28-22
ಮಡಿಕೇರಿ: 20-17
ರಾಮನಗರ: 28-22
ಹಾಸನ: 23-20
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 27-21

Weather

ಕೋಲಾರ: 28-22
ತುಮಕೂರು: 27-21
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 26-22

ಹುಬ್ಬಳ್ಳಿ: 24-21
ಚಿತ್ರದುರ್ಗ: 25-21
ಹಾವೇರಿ: 25-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 27-22

ರಾಯಚೂರು: 29-24
ಯಾದಗಿರಿ: 29-24
ವಿಜಯಪುರ: 26-22
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-23

Share This Article