ಬೆಳಗ್ಗೆಯಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.
ಮಧ್ಯಾಹ್ನದಲ್ಲಿ ಬಿಸಿಲು ಕಾಣಿಸಿಕೊಳ್ಳಲಿದ್ದು, ವಾತಾವರಣದಲ್ಲಿ ಸ್ವಲ್ಪ ಮಟ್ಟಿಗೆ ಬದಲಾವಣೆಯಾಗಬಹುದು ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 25-19
ಮಂಗಳೂರು: 32-24
ಶಿವಮೊಗ್ಗ: 29-21
ಬೆಳಗಾವಿ: 27-20
ಮೈಸೂರು: 27-20
ಮಂಡ್ಯ: 27-20
ರಾಮನಗರ: 27-21
ಮಡಿಕೇರಿ: 24-17
ಹಾಸನ: 28-21
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 24-19
ಕೋಲಾರ: 24-19
ತುಮಕೂರು: 26-20
ಉಡುಪಿ: 32-24
ಕಾರವಾರ: 33-26
ಚಿಕ್ಕಮಗಳೂರು: 26-18
ದಾವಣಗೆರೆ: 28-21
ಚಿತ್ರದುರ್ಗ: 26-19
ಹಾವೇರಿ: 28-21
ಬಳ್ಳಾರಿ: 26-21
ಗದಗ: 27-21
ಕೊಪ್ಪಳ: 26-21
ರಾಯಚೂರು: 27-21
ಯಾದಗಿರಿ: 30-21
ವಿಜಯಪುರ: 25-19
ಬೀದರ್: 26-18
ಕಲಬುರಗಿ: 28-21
ಬಾಗಲಕೋಟೆ: 28-21