ರಾಜಧಾನಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಮಿಂಚು ಸಹಿತ 115 ಮಿಮೀ.ಯಿಂದ 204 ಮಿಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 27-19
ಮಂಡ್ಯ: 29-21
ಕೊಡಗು: 22-18
ರಾಮನಗರ: 29-21
ಹಾಸನ: 25-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 28-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 30-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 31-23