ಕರ್ನಾಟಕದೆಲ್ಲೆಡೆ ಶೀತಗಾಳಿ ಮುಂದುವರೆದಿದೆ. ಮುಂದಿನ ಒಂದೆರಡು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಚಳಿಗಾಳಿ, ಒಣಹವೆ ಮುಂದುವರೆಯಲಿದೆ.
ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 30-23
ಶಿವಮೊಗ್ಗ: 32-17
ಬೆಳಗಾವಿ: 32-18
ಮೈಸೂರು: 32-21
ಮಂಡ್ಯ: 31-19
ಮಡಿಕೇರಿ: 30-18
ರಾಮನಗರ: 30-21
ಹಾಸನ: 29-17
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-18
ಕೋಲಾರ: 29-19
ತುಮಕೂರು: 30-18
ಉಡುಪಿ: 29-23
ಕಾರವಾರ: 31-21
ಚಿಕ್ಕಮಗಳೂರು: 29-17
ದಾವಣಗೆರೆ: 33-18
ಹುಬ್ಬಳ್ಳಿ: 33-16
ಚಿತ್ರದುರ್ಗ: 31-18
ಹಾವೇರಿ: 33-18
ಬಳ್ಳಾರಿ: 33-19
ಗದಗ: 32-16
ಕೊಪ್ಪಳ: 32-17
ರಾಯಚೂರು: 33-20
ಯಾದಗಿರಿ: 33-20
ವಿಜಯಪುರ: 34-19
ಬೀದರ್: 33-19
ಕಲಬುರಗಿ: 34-19
ಬಾಗಲಕೋಟೆ: 34-18