ರಾಜ್ಯದ ಹವಾಮಾನ ವರದಿ: 03-09-2021

Public TV
1 Min Read
Karnataka weather report

ಇಂದಿನಿಂದ ಸೆಪ್ಟೆಂಬರ್ 5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಹೆಚ್ಚಾಗಿದೆ.

UDP Rain 1 Copy medium

ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದು ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

bng rain

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 26-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 27-20

rain

ಮಂಡ್ಯ: 27-21
ರಾಮನಗರ: 30-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 27-21

UDP Rain

ಚಿಕ್ಕಬಳ್ಳಾಪುರ: 26-18
ಕೋಲಾರ: 27-20
ತುಮಕೂರು: 27-20
ಉಡುಪಿ: 29-24
ಕಾರವಾರ: 28-26

Bengaluru Rain 33

ಚಿಕ್ಕಮಗಳೂರು: 25-19
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 29-22

RAIN 1 1

ಗದಗ: 29-21
ಕೊಪ್ಪಳ: 31-22
ರಾಯಚೂರು: 32-33
ಯಾದಗಿರಿ: 32-23

FotoJet 13 2

ವಿಜಯಪುರ: 27-19
ಬೀದರ್: 29-22
ಕಲಬುರಗಿ: 32-23
ಬಾಗಲಕೋಟೆ: 31-22

Share This Article
Leave a Comment

Leave a Reply

Your email address will not be published. Required fields are marked *