ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆದರೂ ನದಿಗಳು ಉಕ್ಕಿ ಹರಿಯುತ್ತಿದ್ದು. ಪ್ರವಾಹ, ನೆರೆ ಭೀತಿ ಎದುರಾಗಲಿದೆ. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
Advertisement
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಮಳೆ ಸುರಿಯಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 24-20
ಮೈಸೂರು: 28-19
Advertisement
Advertisement
ಮಂಡ್ಯ: 29-20
ಕೊಡಗು: 23-17
ರಾಮನಗರ: 29-20
ಹಾಸನ: 26-18
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 28-19
ಕೋಲಾರ: 39-20
ತುಮಕೂರು: 28-19
ಉಡುಪಿ: 28-24
ಚಿಕ್ಕಮಗಳೂರು: 23-18
ದಾವಣಗೆರೆ: 28-21
ಚಿತ್ರದುರ್ಗ: 27-20
ಹಾವೇರಿ: 27-21
ಬಳ್ಳಾರಿ: 31-23
ಗದಗ: 28-21
ಕೊಪ್ಪಳ: 29-22
ರಾಯಚೂರು: 32-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 30-22