Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರೂರು ಕಾಲ್ತುಳಿತ ಪ್ರಕರಣ : ವಿಜಯ್ ದಳಪತಿ ಬೆನ್ನಿಗೆ ನಿಂತ ತಲಾ ಅಜಿತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | South cinema | ಕರೂರು ಕಾಲ್ತುಳಿತ ಪ್ರಕರಣ : ವಿಜಯ್ ದಳಪತಿ ಬೆನ್ನಿಗೆ ನಿಂತ ತಲಾ ಅಜಿತ್

South cinema

ಕರೂರು ಕಾಲ್ತುಳಿತ ಪ್ರಕರಣ : ವಿಜಯ್ ದಳಪತಿ ಬೆನ್ನಿಗೆ ನಿಂತ ತಲಾ ಅಜಿತ್

Public TV
Last updated: November 2, 2025 3:21 pm
Public TV
Share
2 Min Read
Thala ajith and tvk vijay
SHARE

ಕರೂರು ಕಾಲ್ತುಳಿತ (Karur Stampede) ಪ್ರಕರಣ ಅಕ್ಷರಶಃ ತಮಿಳುನಾಡಿನಲ್ಲಿ (Tamilnadu) ಸಂಚಲವನ್ನ ಸೃಷ್ಟಿಸಿತ್ತು. ಇದು ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಜೊತೆಗೆ ನಟ ವಿಜಯ್ (TVK Vijay) ಜೊತೆ ಎಲ್ಲ ನಟರ ಅಭಿಮಾನಿಗಳ ಎಚ್ಚರಿಕೆ ಗಂಟೆಯೂ ಆಗಿತ್ತು. ಈ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಟಾರ್ ನಟರೊಬ್ಬರು ಮಾತಾಡಿದ್ದಾರೆ. ಕೇವಲ ವಿಜಯ್‌ಯತ್ತ ಬೆರಳು ತೋರಿಸೋದು ತಪ್ಪು ಅಂತಾ ಮಿಂಚಿನಂತ ಮಾತುಗಳನ್ನಾಡಿದ್ದಾರೆ.

ವಿಜಯ್ ದಳಪತಿ ಸಿನಿಮಾ ಜರ್ನಿಗೆ ಫುಲ್‌ಸ್ಟಾಪ್‌ ಇಟ್ಟು, ಕಂಪ್ಲೀಟ್ ಆಗಿ ರಾಜಕೀಯ ರಂಗದಲ್ಲೇ ತೊಡಗಿಸಿಕೊಳ್ಳುವ ಉದ್ದೇಶದಿಂದ ಟಿವಿಕೆ ಪಕ್ಷವನ್ನ ಸ್ಥಾಪನೆ ಮಾಡಿದ್ದಾರೆ. ಈ ಪಕ್ಷದ ಮೂಲಕ ಜನರ ಸೇವೆ ಮಾಡಲು ಮುಂದಾಗಿದ್ದಾರೆ. ಈ ಮೊದಲು ಎರಡ್ಮೂರು ಕಡೆ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಿದ್ದರು. ಆದ್ರೆ ಕರೂರಿನಲ್ಲಿ ಆದ ಕಾಲ್ತುಳಿತ ಪ್ರಕರಣ ವಿಜಯ್ ರಾಜಕೀಯ ಜೀವನದ ಆರಂಭಕ್ಕೆ ಕೊಳ್ಳಿ ಇಟ್ಟಂತಾಗಿತ್ತು.ಇದನ್ನೂ ಓದಿ: ನಟ ಭುವನ್ ಪೊನ್ನಣ್ಣ ಲಕ್ ಬದಲಿಸಿದ ಮಗಳು ತ್ರಿದೇವಿ ಪೊನ್ನಕ್ಕ

ಕರೂರು ಪ್ರಕರಣದಲ್ಲಿ ಅಪಾರ ಪ್ರಮಾಣದ ಸಾವು-ನೋವು ನಟ ವಿಜಯ್ ದಳಪತಿ ಹಾಗೂ ಟಿವಿಕೆ ಪಕ್ಷದವರಿಗೆ ಘಾಸಿಗೊಳಿಸಿದೆ. ಈ ಘಟನೆಯ ಬಗ್ಗೆ ತಮಿಳು ನಟ ತಲಾ ಅಜಿತ್ ಮಾತನಾಡಿದ್ದಾರೆ. ಇಲ್ಲಿ ಯಾರನ್ನೂ ದೂಷಿಸುವ ಪ್ರಯತ್ನ ನಮ್ಮದಲ್ಲ, ಕರೂರು ಕಾಲ್ತುಳಿತ ಪ್ರಕರಣಕ್ಕೆ ಕೇವಲ ನಟ ವಿಜಯ್ ದಳಪತಿಯವರನ್ನ ಗುರಿಯಾಗಿಸೋದು ಸೂಕ್ತವಲ್ಲ. ಇದಕ್ಕೆ ನಾವು ಕೂಡಾ ಜವಾಬ್ದಾರರು ಎನ್ನುವ ಮಾತುಗಳನ್ನ ಆಡುವ ಮೂಲಕ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಬೆನ್ನಿಗೆ ನಿಂತಿದ್ದಾರೆ ಅಜಿತ್.

ಸಾಮಾನ್ಯವಾಗಿ ಈತರದ ಘಟನೆಗಳು ಸಂಭವಿಸಿದಾಗ ಆ ಘಟನೆಯ ಲಾಭವನ್ನ ಪಡೆದುಕೊಳ್ಳುವವರೇ ಜಾಸ್ತಿ. ಇದೊಳ್ಳೆಯ ಸಮಯ ಅಂತಾ ತಮ್ಮ ಬೇಳೆ ಬೇಯಿಸಿಕೊಳ್ಳುವವರೇ ಜಾಸ್ತಿ. ಆದರೆ ವಿಜಯ್ ದಳಪತಿ ರ‍್ಯಾಲಿಯಲ್ಲಿ ಆದ ಈ ಘಟನೆಗೆ ಅಸಲಿ ಕಾರಣಗಳು ಹೀಗೂ ಇರುತ್ತೆ ಎನ್ನುವ ಮಾತುಗಳನ್ನ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ ತಲಾ ಅಜಿತ್. ಸಂದರ್ಶನವೊಂದರಲ್ಲಿ ಮಾತನಾಡಿರುವ ತಲಾ ಅಜಿತ್ ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗ್ತಿದೆ.

ಸುಮಾರು 63 ಸಿನಿಮಾಗಳಲ್ಲಿ ನಟಿಸಿರುವ ಅಜಿತ್ ಇತ್ತೀಚೆಗೆ ತಾವು ಕಾರ್ ರೇಸ್‌ನಲ್ಲೇ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಇತನ್ಮಧ್ಯೆ 64ನೇ ಸಿನಿಮಾಗೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅಜಿತ್ ನಟಿಸಿದ್ದ ಥುನಿವು ಸಿನಿಮಾ ಬಿಡುಗಡೆ ಆಗಿತ್ತು. ಫಸ್ಟ್ ಡೇ ಸಿನಿಮಾ ಸೆಲೆಬ್ರೇಷನ್ ವೇಳೆ ಅಭಿಮಾನಿಯೊಬ್ಬ ಚಲಿಸುತ್ತಿದ್ದ ಟ್ರಕ್ ಮೇಲಿನಿಂದ ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈಥರದ ಘಟನೆಗಳು ಸಿನಿಮಾ, ಸೆಲೆಬ್ರಿಟಿ ಹಾಗೂ ಚಿತ್ರಮಂದಿರಗಳಲ್ಲಿ ಮರುಕಳಿಸುತ್ತವೆ. ಕ್ರಿಕೆಟ್ ನೋಡೋಕೆ ಲಕ್ಷಾಂತರ ಜನ ಸೇರಿರ್ತಾರೆ. ಆದ್ರೆ ಇಂತಹ ಅನಾಹುತಗಳು ಯಾಕೆ ಚಿತ್ರೋದ್ಯಮದಲ್ಲೇ ನಡೆಯುತ್ತೆ ಅನ್ನೋದು ನಮಗೂ ಪ್ರಶ್ನೆಯಾಗಿ ಕಾಡ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪ್ರಕೃತಿ ಪ್ರೇಮಿ ಯಶ್ ಪುತ್ರನಿಗೆ ಪ್ರಾಣಿಗಳ ಮಧ್ಯೆ ಸ್ಪೆಷಲ್ ಹುಟ್ಟುಹಬ್ಬ

TAGGED:Karur StampedetamilnaduTVK Vijayಕರೂರು ಕಾಲ್ತುಳಿತತಮಿಳುನಾಡುನಟ ವಿಜಯ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
4 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
37 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
37 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
59 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
1 hour ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?