Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮೊದಲ ಬಾರಿ ಪತಂಗಗಳ ಗಣತಿ- ದಾಂಡೇಲಿಯಲ್ಲಿ ನಡೆಯಲಿದೆ ಉತ್ಸವ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜ್ಯದಲ್ಲಿ ಮೊದಲ ಬಾರಿ ಪತಂಗಗಳ ಗಣತಿ- ದಾಂಡೇಲಿಯಲ್ಲಿ ನಡೆಯಲಿದೆ ಉತ್ಸವ

Public TV
Last updated: December 11, 2019 5:43 pm
Public TV
Share
3 Min Read
KWR copy 1
SHARE

ಕಾರವಾರ: ರಾಜ್ಯದಲ್ಲಿ ಪ್ರಥಮ ಬಾರಿಗೆ ಪತಂಗಗಳ ಗಣತಿ ನಡೆಸಲು ಅರಣ್ಯ ಇಲಾಖೆ ಮುಂದಾಗಿದೆ. ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯಲ್ಲಿ ಡಿ. 14 ಹಾಗೂ 15 ರಂದು ಬೆಂಗಳೂರು ಬಟರ್ ಫ್ಲೈ ಕ್ಲಬ್ (ಬಿಬಿಸಿ)ಸಹಕಾರದೊಂದಿಗೆ ಆಯೋಜಿಸಲು ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ಅಂದಾಜು 130 ಪ್ರಭೇದದ ಪತಂಗಗಳಿವೆ. ಆದರೆ, ಕೇರಳ, ತಮಿಳುನಾಡಿನಲ್ಲಿ ಹೊರತುಪಡಿಸಿದರೆ ಇದುವರೆಗೂ ಅವುಗಳ ಸಮೀಕ್ಷೆ ಎಲ್ಲೂ ನಡೆದಿಲ್ಲ.

KWR 7 copy

ಗಣತಿ ಹೇಗೆ ಮಾಡಲಾಗುತ್ತದೆ?
ಪ್ರಾಣಿಗಳನ್ನಾದರೆ ಹೆಜ್ಜೆ ಗುರುತು ಹಾಗೂ ಕ್ಯಾಮೆರಾ ಮೂಲಕ ಟ್ರ್ಯಾಪ್ ಮಾಡಿ ಮಾಡಲಾಗುತ್ತದೆ. ಆದರೆ ಚಿಟ್ಟೆಗಳ ಗಣತಿ ಮಾಡಬೇಕಾದರೆ ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಅವುಗಳ ಚಲನ-ವಲನ ಸಮಯ ಹೀಗೆ ಪ್ರತಿಯೊಂದನ್ನೂ ಲೆಕ್ಕ ಹಾಕಿ ಅವುಗಳ ಬಣ್ಣ ಆಕಾರ, ದೇಹದ ಶೈಲಿ ಹೀಗೆ ಪ್ರತಿಯೊಂದರ ಮೇಲೂ ನಿಗಾ ಇಟ್ಟು ಮಾಡಬೇಕಾಗುತ್ತದೆ. ಇದಕ್ಕಾಗಿ ಬೆಂಗಳೂರಿನ ಬಟರ್ ಪ್ಲೈ ಕ್ಲಬ್ ನುರಿತ ತಜ್ಞರು, ಛಾಯಾಗ್ರಾಹಕರನ್ನು ಒಳಗೊಂಡ ತಂಡವನ್ನು ಅರಣ್ಯ ಇಲಾಖೆ ಜೊತೆಗೂಡಿ ಕಾಡಿನಲ್ಲಿ ಸುತ್ತಾಡಲಿದೆ. ಕರ್ನಾಟಕದ ನಿತ್ಯ ಹರಿದ್ವರ್ಣ ಕಾಡುಗಳನ್ನು ಒಳಗೊಂಡಿರುವ ದಾಂಡೇಲಿ ಹುಲಿ ರಕ್ಷಿತಾ ಕಾಡನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಗಣತಿ ಹೇಗೆ ನಡೆಯಬೇಕು, ಯಾವ್ಯಾವ ಕಾರ್ಯಕ್ರಮಗಳು ಇರಬೇಕು ಎಂಬುದು ನಿರ್ಧರಿಸಿ ಕಾರ್ಯಾಚರಣೆಗೆ ಇಳಿಯಲಿದೆ.

KWR 5 copy

ದಾಂಡೇಲಿ ಪ್ರದೇಶವೇ ಆಯ್ಕೆ ಏಕೆ? ವಿಶೇಷತೆಯೇನು?
ದಾಂಡೇಲಿ, ಜೊಯಿಡಾ, ಹಳಿಯಾಳ ತಾಲೂಕುಗಳನ್ನೊಳಗೊಂಡ ಕಾಳಿ ಹುಲಿ ಸಂರಕ್ಷಿತ ಅಭಯಾರಣ್ಯ. ಇದು 1,300 ಚದರ ಕಿ.ಮೀಯಷ್ಟು ವ್ಯಾಪ್ತಿಯನ್ನು ವಿಸ್ತಾರವಾಗಿ ಹೊಂದಿದೆ. ಇಲ್ಲಿನ ವಾತಾವರಣ ಪರಿಸರ ಸಾಕಷ್ಟು ಪ್ರಭೇದಗಳ ಪತಂಗಗಳಿಗೆ ಆವಾಸ ಸ್ಥಾನ ಕೂಡ ಆಗಿದೆ. ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿರುವ ಈ ಪ್ರದೇಶ ಜನರನ್ನು ಸೆಳೆಯುವ ಆಲೋಚನೆಯೂ ಅರಣ್ಯ ಇಲಾಖೆಯ ಉದ್ದೇಶವಾಗಿದೆ.

ಇಲ್ಲಿರುವ ಪತಂಗಗಳ ಅಂದ, ಚಂದ ನೋಡುವ, ಕ್ಯಾಮೆರಾಗಳಲ್ಲಿ ಸೆರೆ ಹಿಡಿಯುವ, ತಜ್ಞರನ್ನು ಕರೆಸಿ ಜೀವನ ಕ್ರಮಗಳ ಬಗ್ಗೆ ಅಧ್ಯಯನ ನಡೆಸುವ ಆಸಕ್ತರಿಗೆ ಇದೊಂದು ಬಟರ್ ಫ್ಲೈ ಉತ್ಸವವಾಗಿ ರೂಪಿಸುವುದು ಅರಣ್ಯ ಇಲಾಖೆಯ ಉದ್ದೇಶ ಕೂಡ ಆಗಿದೆ.

KWR 4 copy

ದಾಂಡೇಲಿ ಹಾರ್ನ್ ಬಿಲ್ ಸಂರಕ್ಷಿತ ಅರಣ್ಯ ಎಂಬ ಖ್ಯಾತಿ ಕೂಡ ಇದ್ದು, ಪ್ರತಿ ವರ್ಷ ದಾಂಡೇಲಿಯಲ್ಲಿ ಹಾರ್ನ್ ಬಿಲ್ ಉತ್ಸವ ಆಯೋಜಿಸಲಾಗುತ್ತಿದೆ. ಕೈಗಾ ಹಾಗೂ ದಾಂಡೇಲಿಗಳಲ್ಲಿ ಹಲವು ವರ್ಷಗಳಿಂದ ಬರ್ಡ್ ಮ್ಯಾರಾಥಾನ್ ಆಯೋಜಿಸುವ ಮೂಲಕ ಪಕ್ಷಿಗಳ ಪ್ರಭೇದದ ದಾಖಲೀಕರಣ ನಡೆಸಲಾಗುತ್ತಿದೆ.

ಅದೇ ಮಾದರಿಯಲ್ಲಿ ಬಟರ್ ಫ್ಲೈ ಉತ್ಸವ ಆಯೋಜಿಸಿದ್ದಲ್ಲಿ ದಾಂಡೇಲಿ ಪ್ರವಾಸೋದ್ಯಮಕ್ಕೆ ಪ್ರಾಶಸ್ತ್ಯ ದೊರಕುವ ಜೊತೆಗೆ ಚಿಟ್ಟೆಗಳ ಬಗ್ಗೆ ಅಧಿಕೃತ ಅಧ್ಯಯನಕ್ಕೂ ಚಾಲನೆ ದೊರೆಯಲಿದೆ ಎಂಬುದು ಅಧಿಕಾರಿಗಳ ಯೋಜನೆಯಾಗಿದೆ.

KWR 1 copy

ಪತಂಗ ಪಾರ್ಕ್:
ಜೊಯಿಡಾ, ಕಾರವಾರದಲ್ಲಿ ಅರಣ್ಯ ಇಲಾಖೆ ಚಿಟ್ಟೆ ಪಾರ್ಕ್ ನಿರ್ಮಿಸಿದೆ. ಕೈಗಾದಲ್ಲಿ ಎನ್ ಪಿಸಿಐಎಲ್ ಚಿಟ್ಟೆ ಪಾರ್ಕ್ ಅಭಿವೃದ್ಧಿ ಮಾಡಿದೆ. ಆದರೆ, ಅವುಗಳ ಗಣತಿ, ದಾಖಲೀಕರಣ, ಅಧ್ಯಯನ ಇಲಾಖೆಯಿಂದ ನಡೆದಿಲ್ಲ. ಈ ಗಣತಿ ಚಿಟ್ಟೆ ಪಾರ್ಕ್ ಗಳ ಅಭಿವೃದ್ಧಿಗೂ ಮುಂದೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇದೆ.

ಅರಣ್ಯಾಧಿಕಾರಿಗಳಿಗೆ ಹೆಚ್ಚಿನ ಮಾಹಿತಿ ಇಲ್ಲ!
ದಾಂಡೇಲಿಯಲ್ಲಿ ಚಿಟ್ಟೆಗಳ ಗಣತಿ ಕಾರ್ಯ ನಡೆಸಲು ಯೋಜಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ಹಣ ಕೂಡ ಮೀಸಲಿಡಲಾಗಿದ್ದು ಕಮಿಟಿ ಸಹ ಮಾಡಿದೆ. ಆದರೆ ಅದರ ಅಧಿಕೃತ ರೂಪುರೇಷೆ ಇದುವರೆಗೂ ಸಿದ್ಧವಾಗಿಲ್ಲ. ಗಣತಿ ಬಗ್ಗೆ ಯಾವುದೇ ಮಾಹಿತಿ ಅರಣ್ಯ ಅಧಿಕಾರಿಗಳಿಗೆ ಕೂಡ ಇಲ್ಲ. ಎಲ್ಲವನ್ನೂ ಬೆಂಗಳೂರಿನ ಬಟರ್ ಪ್ಲೈ ಕ್ಲಬ್ ನವರನ್ನು ಆಶ್ರಯಿಸಿದೆ.

KWR 3 copy

ಇಲಾಖೆ ಪ್ರಬಾರ ಡಿಎಫ್ ಒ ಕಾಳಿ ಹುಲಿ ಸಂರಕ್ಷಿತ ಅಭಯಾರಣ್ಯ ಅಧಿಕಾರಿ ವಸಂತ ರೆಡ್ಡಿ ರವರಿಗೆ ವಹಿಸಿದೆ. ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪತಂಗಗಳ ಅಧ್ಯಯನಕ್ಕೆ ಕೈ ಹಾಕಿರುವುದು ಶ್ಲಾಘನೀಯ. ಆದರೆ ಕೇವಲ ಸರ್ಕಾರದಿಂದ ಬರುವ ಅನುದಾನವನ್ನು ಖರ್ಚು ಮಾಡುವುದಕ್ಕಷ್ಟೇ ಸೀಮಿತವಾಗಿರದಿರಲಿ ಎಂಬುದೇ ನಮ್ಮ ಆಶಯ. ಪ್ರಶಾಂತ್ ಎಸ್.ಎನ್ ಅವರ ಕ್ಯಾಮೆರಾದಲ್ಲಿ ಚಿಟ್ಟೆಗಳು ಸೆರೆಯಾಗಿವೆ.

KWR 2 copy

Share This Article
Facebook Whatsapp Whatsapp Telegram
Previous Article MND Pooje ಪವಾಡದಂತೆ ನಡೆದ ಗುಡ್ಡಪ್ಪನ ಆಯ್ಕೆ- ನೇಮಕ ವಿರೋಧಿಸಿದವರನ್ನು ಅಟ್ಟಾಡಿಸಿದ ಬಸವ
Next Article elephant 1 ಬಂಡೀಪುರ ಅರಣ್ಯದಲ್ಲಿ ಆನೆ ಮೃತಪಟ್ಟಿದ್ದನ್ನು ತಿಳಿಸಿದ ಹದ್ದುಗಳು

Latest Cinema News

SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories
Dulquer Salmaan
ಐಷಾರಾಮಿ ಕಾರುಗಳ ತೆರಿಗೆ ವಂಚನೆ ಆರೋಪ; ನಟ ದುಲ್ಕರ್ ಸಲ್ಮಾನ್‌ಗೆ ಸಮನ್ಸ್ ಜಾರಿ
Cinema Latest Top Stories
Saurav Lokesh OG Movie
ಪವನ್ ಕಲ್ಯಾಣ್ ಮುಂದೆ ಅಬ್ಬರಿಸಲಿದ್ದಾರೆ ಭಜರಂಗಿ ಲೋಕಿ
Cinema Latest Top Stories
Adheera
ಟಾಲಿವುಡ್ ನಲ್ಲಿ ʻಅಧಿರ’ ಯುಗ ಆರಂಭ – ಹನುಮಾನ್ ನಿರ್ದೇಶಕನ ಚಿತ್ರ
Cinema Latest South cinema
Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories

You Might Also Like

Bangkok
Latest

ಬ್ಯಾಂಕಾಕ್ | ಸಿನಿಮೀಯ ಸ್ಟೈಲ್‌ನಲ್ಲಿ ಭೂಮಿ ಕುಸಿದು 50 ಅಡಿ ಕಂದಕ್ಕೆ ಬಿದ್ದ ಕಾರುಗಳು – Video Viral

12 minutes ago
s.l.bhyrappa pratap simha
Bengaluru City

ಭೈರಪ್ಪರ ಸಾಹಿತ್ಯದಲ್ಲಿ ಬೇರೆ ಸಾಹಿತಿಗಳಂತೆ ಕಾಲ್ಪನಿಕತೆ ಇರಲಿಲ್ಲ, ವಸ್ತುನಿಷ್ಠತೆ ಇತ್ತು: ಪ್ರತಾಪ್‌ ಸಿಂಹ

49 minutes ago
SL Bhyrappa 1
Bengaluru City

ಭೈರಪ್ಪ 3 ತಿಂಗಳಿನ ಹಿಂದೆ ಡಿಸ್ಟಾರ್ಜ್‌ ಆಗಿ 3 ದಿನದ ಹಿಂದೆ ಅಡ್ಮಿಟ್ ಆಗಿದ್ರು: ಡಾ. ಶೈಲಾ

1 hour ago
S L Bhyrappa 1
Bengaluru City

ʼಲೆಫ್ಟಿಸ್ಟ್‌ಗಳು ಅಪ್ರಾಮಾಣಿಕರು, ದೇಶ ಬೆಳೆಯಬೇಕಾದರೆ ಕ್ಯಾಪಿಟಲಿಸಂ ಅಗತ್ಯʼ

1 hour ago
S. L. Bhyrappa Padma Bhushan
Bengaluru City

ʼಮೋದಿ ಪ್ರಧಾನಿಯಾದ ಕಾರಣದಿಂದ ನನಗೆ ಪದ್ಮಭೂಷಣ ಸಿಕ್ಕಿದೆʼ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?