Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹಾಡು ಹಾಡುವ ಅಪರೂಪದ ಹಂಪ್ ಬ್ಯಾಕ್ ತಿಮಿಂಗಿಲ ಮುರಡೇಶ್ವರದಲ್ಲಿ ಪತ್ತೆ

Public TV
Last updated: March 7, 2020 3:17 pm
Public TV
Share
2 Min Read
KWR FISH4
SHARE

ಕಾರವಾರ: ವಿಶ್ವದಲ್ಲೇ ಅಪರೂಪ ಹಾಗೂ ಅಳವಿನಂಚಿನಲ್ಲಿರುವ ಹಂಪ್ ಬ್ಯಾಕ್ ವೇಲ್ ಉತ್ತರ ಕನ್ನಡ ಜಿಲ್ಲೆಯ ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯ ಅರಬ್ಬಿ ಸಮುದ್ರದಲ್ಲಿ ಪತ್ತೆಯಾಗಿದೆ. ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯ ಸಮುದ್ರದಾಳದಲ್ಲಿ ಸ್ಕೂಬಾ ಡೈ ಮಾಡುತಿದ್ದವರಿಗೆ ಈ ಬೃಹತ್ ತಿಮಿಂಗಿಲ ಕಾಣಿಸಿದ್ದು ಇದರ ವಿಡಿಯೋ ತುಣುಕುಗಳು ಪಬ್ಲಿಕ್ ಟಿವಿಗೆ ದೊರೆತಿದೆ.

ಮುರಡೇಶ್ವರದಿಂದ ಅರಬ್ಬಿ ಸಮುದ್ರದಲ್ಲಿ 20 ಕಿಲೋ ಮೀಟರ್ ಕ್ರಮಿಸಿದರೆ ನೇತ್ರಾಣಿ ನಡುಗಡ್ಡೆ ದ್ವೀಪ ಬರುತ್ತದೆ. ಈ ದ್ವೀಪದ ಸುತ್ತಮುತ್ತಲೂ ಮೂವತ್ತಕ್ಕೂ ಹೆಚ್ಚು ಪ್ರಬೇದದ ಮೀನುಗಳು, ಹವಳದ ದಿಬ್ಬಗಳು, ಸಮುದ್ರದ ಆಮೆಗಳ ಆವಾಸ ಸ್ಥಾನವಾಗಿದ್ದು ಭಾರತೀಯ ನೌಕಾದಳವು ಈ ದ್ವೀಪದಲ್ಲಿ ಸಮರಾಭ್ಯಾಸ ನಡೆಸುತ್ತದೆ. ಕಳೆದ ಮೂರು ವರ್ಷದ ಹಿಂದೆ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ಪ್ರದೇಶದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈ ಮಾಡಲು ಅವಕಾಶ ಮಾಡಿಕೊಟ್ಟಿದೆ.

KWR FISH2

ಅರಬ್ಬಿ ಸಮುದ್ರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈ ಮಾಡುತ್ತಿದ್ದ ವೇಳೆ ಸುಮಾರ್ 100 ಮೀಟರ್ ಆಳದಲ್ಲಿ ಹಂಪ್ ಬ್ಯಾಕ್ ಗಂಡು ತಿಮಿಂಗಿಲ ಪತ್ತೆಯಾಗಿದೆ. ಈ ವೇಳೆ ಈ ತಿಮಿಂಗಿಲದ ಬಾಲಕ್ಕೆ ಪೆಟ್ಟು ಬಿದ್ದಿದ್ದರಿಂದ ಈ ಬೃಹತ್ ತಿಮಿಂಗಿಲ ಈ ಭಾಗದಲ್ಲಿ ವಿಶಾಂತ್ರಿ ಸ್ಥಿತಿಯಲ್ಲಿತ್ತು.

ಈ ವೇಲ್‍ಗಳ ವಿಶೇಷತೆ ಏನು ಗೊತ್ತಾ?
ವಿಶ್ವದಲ್ಲೇ ಅಪರೂಪವಾದ ಈ ತಿಮಿಂಗಿಲವು ಅರಬ್ಬಿ ಸಮುದ್ರದಲ್ಲಿ ವಾಸಿಸುವ ಅತೀ ಅಪರೂಪದ ಸಮುದ್ರ ಸಸ್ತನಿ ಜೀವಿ. ಇಡೀ ವಿಶ್ವದಲ್ಲಿ ಇದರ ಸಂಖ್ಯೆ ನೂರು ಮಾತ್ರ. ಓಮಾನ್ ದೇಶದಿಂದ ಭಾರತದವರೆಗೆ, ಶ್ರೀಲಂಕದಿಂದ ಓಮಾನ್‍ವರೆಗೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತವೆ. ಜಗತ್ತಿನ ಅತೀ ದೊಡ್ಡ ತಿಮಿಂಗಿಲಗಳಲ್ಲಿ ಇದು ನಾಲ್ಕನೇ ಸ್ಥಾನ ಪಡೆದಿದೆ.

KWR FISH 1

ಈ ತಿಮಿಂಗಿಲಗಳಲ್ಲಿ ಗಂಡು ತಿಮಿಂಗಿಲ 15 ರಿಂದ 20 ನಿಮಿಷ ತನ್ನ ವಿಶಿಷ್ಟ ಧ್ವನಿಯಲ್ಲಿ ಮನುಷ್ಯರಂತೆ ಹಾಡು ಹೇಳುತ್ತದೆ. ಹೀಗಾಗಿಯೇ ಈ ತಿಮಿಂಗಿಲಗಳನ್ನು ಅದರ ಧ್ವನಿಯ ಮೂಲಕವೇ ಸಂಶೋಧಕರು ಗುರುತಿಸುತ್ತಾರೆ. ಇದು ಉಸಿರಾಟ ಮಾಡುವಾಗ ಅದರ ಮೂಗಿಂದ ಮೂರು ಮೀಟರ್ ಎತ್ತರ ನೀರು ಚಿಮ್ಮುತ್ತವೆ. ಸುಮಾರು 15 ಮೀಟರ್‍ನಿಂದ 18 ಮೀಟರ್ ಹೆಣ್ಣು ತಿಮಿಂಗಿಲ ಉದ್ದವಿದ್ದರೆ 13 ರಿಂದ 14 ಮೀಟರ್ ಉದ್ದ ಗಂಡು ತಿಮಿಂಗಿಲವಿರುತ್ತದೆ. ಸುಮಾರು 30 ಮೆಟ್ರಿಕ್ ಟನ್ ನಷ್ಟು ಭಾರವನ್ನು ಇದರ ದೇಹ ಹೊಂದಿದ್ದು ನೂರು ವರ್ಷಕ್ಕೂ ಹೆಚ್ಚು ಕಾಲ ಬದುಕುತ್ತವೆ.

arabian sea

ಆಳ ಸಮುದ್ರದಲ್ಲಿ ಹೆಚ್ಚು ಓಡಾಡುವ ಈ ತಿಮಿಂಗಿಲಗಳು ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದೆ. ಈ ಹಿಂದೆ 2017 ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ಹೆಚ್ಚಾಗಿ ಕಾಣಿಸಿಕೊಳ್ಳದ ಇವು ಸಮುದ್ರದಾಳದಲ್ಲೇ ತನ್ನ ಜೀವಿತ ಅವಧಿಯನ್ನು ಕಳೆಯುವ ಜೊತೆಗೆ ಅರಬ್ಬಿ ಸಮುದ್ರದುದ್ದಕ್ಕೂ ವಲಸೆ ಹೋಗುತ್ತವೆ. ಹಲವು ಬಾರಿ ತನ್ನ ವಲಸೆ ಪ್ರವೃತ್ತಿಯಿಂದ ದೊಡ್ಡ ದೊಡ್ಡ ಹಡಗುಗಳಿಗೆ ಸಿಲುಕಿ ಗಾಯಗೊಂಡು ಸಾವನ್ನಪ್ಪುತ್ತವೆ. ಮನುಷ್ಯನ ದುರಾಸೆಗೆ ತಿಮಿಂಗಿಲಗಳ ಮಾಂಸಕ್ಕಾಗಿ ಇವುಗಳನ್ನು ಭೇಟೆ ಆಡುತ್ತಿದ್ದು ಇವುಗಳ ಸಂತತಿ ಕ್ಷೀಣವಾಗಲು ಮತ್ತೊಂದು ಕಾರಣವಾಗಿದೆ.

vlcsnap 2018 10 05 07h41m59s184 e1538705709298

ನೇತ್ರಾಣಿ ನಡುಗಡ್ಡೆಯಲ್ಲಿ ಈ ತಿಮಿಂಗಿಲಗಳು ಪತ್ತೆಯಾಗಿದ್ದು ಈ ವಿಷಯವನ್ನು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ಮಾಹಿತಿ ರವಾನೆ ಮಾಡಲಾಗಿದೆ. ಇದಕ್ಕೆ ಕೇಂದ್ರ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು ಇವುಗಳ ಸಂಶೋಧನೆಗಾಗಿ ನುರಿತ ತಜ್ಞರ ನೇಮಕ ಮಾಡಿದೆ. ಹೆಚ್ಚಿನ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ 60:40 ಸಹಭಾಗಿತ್ವದಲ್ಲಿ 42 ಲಕ್ಷ ಹಣ ಮಂಜೂರು ಮಾಡಲಾಗಿದೆ. ಈ ವರೆಗೂ ಈ ತಿಮಿಂಗಿಲಗಳ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆದಿಲ್ಲ. ಈ ಕಾರಣದಿಂದ ಮುರಡೇಶ್ವರ ಭಾಗದಲ್ಲಿ ಇವು ಕಾಣಿಸಿದ್ದು ಹೆಚ್ಚಿನ ಸಂಶೋಧನೆಗೆ ಸಹಕಾರಿಯಾಗಲಿದೆ.

TAGGED:arabian seaHumpbackKarwaraPublic TVScuba Dyewhaleಅರಬ್ಬಿ ಸಮುದ್ರಕಾರವಾರತಿಮಿಂಗಿಲಪಬ್ಲಿಕ್ ಟಿವಿಸ್ಕೂಬಾ ಡೈಹಂಪ್ ಬ್ಯಾಕ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
9 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
12 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
13 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
13 hours ago

You Might Also Like

bengaluru stambede rcb
Bengaluru City

Chinnaswamy Stampede | ಡಿಎನ್‌ಎ ಕಂಪನಿ ಮುಖ್ಯಸ್ಥ ನಾಪತ್ತೆ

Public TV
By Public TV
2 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

Public TV
By Public TV
22 minutes ago
BJP Women Leader
Crime

ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

Public TV
By Public TV
23 minutes ago
CRIME
Crime

ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Public TV
By Public TV
47 minutes ago
siddaramaiah 7
Bengaluru City

ಕಾಲ್ತುಳಿತ ಕೇಸ್‌ | ಸಿಎಂ ಕೊಟ್ಟ ಸುಳಿವಿನಿಂದ ಪ್ರಮುಖ ಆರೋಪಿಗಳು ಪರಾರಿ

Public TV
By Public TV
1 hour ago
Chinnaswamy Stampede 1
Bengaluru City

Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?