Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

Public TV
Last updated: December 13, 2021 2:48 pm
Public TV
Share
3 Min Read
Kashi Vishwanath Temple Varanasi 3
SHARE

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಗಿರುವ ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.

 

ಈಗಾಗಲೇ ಮೋದಿ ಅವರು ಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾರಾಣಿಸಿಯ ಜನರು ಹೂ ಮಳೆ ಸುರಿಸಿ, ಮೋದಿ, ಮೋದಿ, ಹರ್ ಹರ್ ಮಹಾದೇವ್ ಎಂದು ಘೋಷಣೆ ಕೂಗುತ್ತಾ ಅದ್ಧೂರಿಯಾಗಿ ಪ್ರಧಾನಿಯವರನ್ನು ಸ್ವಾಗತಿಸಿದ್ದಾರೆ. ಮೋದಿಯವರು ಕಾವಿ ವಸ್ತ್ರವನ್ನು ಧರಿಸಿ ಗಂಗಾ ನದಿಯಲ್ಲಿ ಮುಳುಗಿ ಪುಣ್ಯ ಸ್ನಾನ ಮಾಡಿ, ಜಪ ಮಾಲೆ ಹಿಡಿದು ಜಪ ಮಾಡಿದ್ದಾರೆ.

Kashi Vishwanath Temple Varanasi 4

ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ:
ಕಾಶಿ ವಿಶ್ವನಾಥ ಕಾರಿಡಾರ್ ವಿಶ್ವನಾಥ ದೇಗುಲ ಮತ್ತು ಪವಿತ್ರ ಗಂಗಾ ನದಿಯನ್ನು ನೇರವಾಗಿ ಸಂಪರ್ಕಿಸುತ್ತದೆ. ಈ ಮೊದಲು ದೇಗುಲ ಮತ್ತು ಪವಿತ್ರ ಗಂಗಾ ನದಿಗೆ ನೇರವಾದ ಸಂಪರ್ಕವಿರಲಿಲ್ಲ. ದೇಗುಲದ ಮೂರು ದಿಕ್ಕುಗಳಲ್ಲಿ ಮನೆಗಳು, ಕಟ್ಟಡಗಳು, ಆವರಿಸಿದ್ದವು. ಇದೀಗ ಕಿಕ್ಕಿರಿದ ಪ್ರದೇಶ, ಜನಸಂದಣಿಯಿಂದ ಯಾವುದೇ ಅಡೆತಡೆಗಳಿಲ್ಲದೆ ಗಂಗೆಯ ಲಲಿತಾ ಘಾಟ್‍ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು. ದೇಗುಲದಲ್ಲಿ ನಿಂತೇ ಪ್ರಸಿದ್ಧ ಗಂಗಾರತಿಯನ್ನು ಕಣ್ತುಂಬಿಕೊಳ್ಳಬಹುದಾಗಿದೆ.

Kashi Vishwanath Temple Varanasi 2

ಕಾರಿಡಾರ್ ದೇಗುಲ ಮತ್ತು ಲಲಿತಾ ಘಾಟ್‍ಗೆ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲದೇ ದೇಗುಲ ಚೌಕ, ವಾರಾಣಸಿ ನಗರ ಗ್ಯಾಲರಿ, ಮ್ಯೂಸಿಯಂ, ವಿವಿಧ ಉದ್ದೇಶಿತ ಸಭಾಂಗಣ, ಹಾಲ್, ಭಕ್ತರಿಗೆ ಸೌಲಭ್ಯ ಒದಗಿಸುವ ಕೇಂದ್ರವಾಗಿದೆ. ಸಾರ್ವಜನಿಕ ತಂಗುದಾಣ, ಅರ್ಚಕರಿಗೆ ವಸತಿ ಮತ್ತು ಆಧ್ಯಾತ್ಮ ಗ್ರಂಥಾಲಯ ಮುಂತಾದ ಸೌಕರ್ಯಗಳನ್ನು ಕಾರಿಡಾರ್ ಒಳಗೊಂಡಿದೆ.

kashi vishwanath Narendra Modi 3

ಕಾರಿಡಾರ್‌ನಲ್ಲಿ ಏನಿದೆ?:
* ಯೋಜನೆಯಡಿ 24 ಕಟ್ಟಡ ನಿರ್ಮಾಣ
* ಸುಮಾರು 50 ಅಡಿ ಉದ್ದ ಕಾರಿಡಾರ್ ಗಂಗಾ ಮಣಿಕರ್ಣಿಕಾ, ಲಲಿತಾ ಘಾಟ್ ಮತ್ತು ಕಾಶಿ ವಿಶ್ವನಾಥ ಜ್ಯೋತಿರ್ಲಿಂಗ ದೇಗುಲವನ್ನು ಸಂಪರ್ಕಿಸುತ್ತದೆ. ಯಾತ್ರಾರ್ಥಿಗಳಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ.
* ವಾರಾಣಸಿ ಸಂಸ್ಕ್ರತಿ ಪ್ರತಿಬಿಂಬಿಸುವ ಮ್ಯೂಸಿಯಂ ಮತ್ತು ಸಭಾಂಗಣ ಮತ್ತು ಹೋಮ ಹವನದಂತಹ ಧಾರ್ಮಿಕ ಕಾರ್ಯ ನಡೆಸಲು ಯೋಗಶಾಲೆಗಳು ಇವೆ.
* ಆರ್ಚಕರು, ಸ್ವಯಂ ಸೇವಕರು ಮತ್ತು ಯಾತ್ರಾರ್ಥಿಗಳಿಗೆ ವಿಶೇಷ ವಸತಿಯನ್ನು ಮಾಡಲಾಗಿದೆ.

narendra modi kashi vishwanath temple 1

* ಗಂಗಾ ನದಿ ಕಣ್ತುಂಬಿಕೊಳ್ಳುವ ಗ್ಯಾಲರಿ ಇದ್ದು, ದೇಗುಲದ 7000 ಚದರ ಮೀ. ಪ್ರದೇಸ 10,000 ಜನರಿಗೆ ಧ್ಯಾನಕ್ಕೆ ಮೀಸಲು ಇಡಲಾಗಿದೆ. 7 ದ್ವಾರ ಕೆಫೆಟೇರಿಯಾ, ಆಧ್ಯಾತ್ಮ ಗ್ರಂಥಾಲಯ, ಫುಡ್ ಸ್ಟ್ರೀಟ್ ವ್ಯವಸ್ಥೆ ಇದೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ

ಕಾಶಿ ದೇಗುಲ 3000 ಚದರಡಿ ವ್ಯಾಪ್ತಿಯಲ್ಲಿತ್ತು. ಮಹತ್ವಾಕಾಂಕ್ಷಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯೇ ಮೊದಲ ಹಂತದ ವೆಚ್ಚ399 ಕೋಟಿ ಆಗಿದ್ದು, 5 ಲಕ್ಷ ಚದರ ಅಡಿ ಪ್ರದೇಶಕ್ಕೆ ದೇಗುಲದ ವ್ಯಾಪ್ತಿ ವಿಸ್ತರಿಸಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾ ಘಾಟ್ ತಲುಪಬಹುದಾಗಿದೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ

kashi vishwanath Narendra Modi 1

ಮೋದಿ ಕಾಶಿ ಪರಿವರ್ತನೆ ಮಾಡಿದ್ದು ಹೇಗೆ?:
ಮೋದಿ ವಾರಾಣಸಿಯಿಂದ ಲೋಕಸಭೆಗೆ ಆಯ್ಕೆಯಾದ ಬೆನ್ನಲ್ಲೇ ಕಾಶಿ ಸ್ವರೂಪವನ್ನೇ ಬದಲಿಸಿದರು. ಈ ಹಿಂದಿನ ಹಳೆಯ ಕಾಶಿಯಲ್ಲಿ ಕಿರಿದಾದ ರಸ್ತೆಗಳಿದ್ದವು. ಅಸ್ವಚ್ಛತೆ ಎಲ್ಲಾ ಕಡೆ ಎದ್ದು ಕಾಣುತ್ತಿತ್ತು. ಇದನ್ನು ಬದಲಿಸಿದ ಅವರು ರಸ್ತೆಗಳ ಅಗಲೀಕರಣ ಮಾಡಿಸಿದರು. ನೈರ್ಮಲೀಕರಣಕ್ಕೆ ಕ್ರಮ ಕೈಗೊಂಡರು. ಮಲಿನವಾಗಿದ್ದ ಗಂಗಾ ನದಿಯನ್ನು “ನಮಾಮಿ ಗಂಗೆ” ಯೋಜನೆ ಅಡಿ ಸ್ವಚ್ಛಗೊಳಿಸಿದಉ. ಈಗ ‘ವಿಶ್ವನಾಥ ಕಾರಿಡಾರ್’ ಯೋಜನೆ ಜಾರಿಗೊಳಿಸಿ ದೇಗುಲದ ಗತವೈಭವ ಮರುಕಳಿಸಿದ್ದಾರೆ.

TAGGED:kashi vishwanathkashi vishwanath corridornarendra modiVaranasiಕಾಶಿ ವಿಶ್ವನಾಥ ಕಾರಿಡಾರ್ದೇವಸ್ಥಾನನರೇಂದ್ರ ಮೋದಿಲಕ್ನೋ
Share This Article
Facebook Whatsapp Whatsapp Telegram

You Might Also Like

Suresh Gowda 3
Bengaluru City

ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

Public TV
By Public TV
9 minutes ago
Rahul R Singh
Latest

ಒಂದು ಗಡಿ, ಮೂರು ವಿರೋಧಿಗಳು; ಆಪರೇಷನ್‌ ಸಿಂಧೂರದಲ್ಲಿ ಪಾಕ್‌-ಚೀನಾ-ಟರ್ಕಿ ನಂಟು ಬಹಿರಂಗಪಡಿಸಿದ ಸೇನಾ ಉಪಮುಖ್ಯಸ್ಥ

Public TV
By Public TV
19 minutes ago
666 Operation Dream Theatre
Cinema

ಡಾಲಿ ಧನಂಜಯ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

Public TV
By Public TV
20 minutes ago
delhi old vehicles
Latest

ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

Public TV
By Public TV
31 minutes ago
uttara kannada landsl
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

Public TV
By Public TV
42 minutes ago
mangaluru youth arrested for provocative social media
Crime

ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?