Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಸ್, ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಜೊತೆಗೆ ನಮಗೆ ಸಂಪರ್ಕವಿತ್ತು: ಬಂಧಿತ ಕಾಶ್ಮೀರಿ ಉಗ್ರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಸ್, ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಜೊತೆಗೆ ನಮಗೆ ಸಂಪರ್ಕವಿತ್ತು: ಬಂಧಿತ ಕಾಶ್ಮೀರಿ ಉಗ್ರರು

Latest

ಯಸ್, ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಜೊತೆಗೆ ನಮಗೆ ಸಂಪರ್ಕವಿತ್ತು: ಬಂಧಿತ ಕಾಶ್ಮೀರಿ ಉಗ್ರರು

Public TV
Last updated: February 25, 2019 2:23 pm
Public TV
Share
3 Min Read
jaishemohammed suspects terrorist
SHARE

ಲಕ್ನೋ: ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಲು ಸ್ಕೆಚ್ ಹಾಕಿದ್ದ ಮಾಸ್ಟರ್ ಮೈಂಡ್ ಅಬ್ದುಲ್ ರಶೀದ್ ಘನಿ ಜೊತೆ ನಮಗೆ ಸಂಪರ್ಕ ಇತ್ತು ಎನ್ನುವುದನ್ನು ಇಬ್ಬರು ಉಗ್ರರು ಉತ್ತರ ಪ್ರದೇಶದ ಭಯೋತ್ಪದನಾ ನಿಗ್ರಹ ದಳ (ಎಟಿಎಸ್) ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಪುಲ್ವಾಮಾ ದಾಳಿ ಬಳಿಕ ಪೊಲೀಸರು ಶಂಕೆ ಆಧಾರದ ಹಿನ್ನೆಲೆಯಲ್ಲಿ ಕಾಶ್ಮೀರ ಕುಲ್ಗಾವ್ ಮೂಲದ ಶಹಾನವಾಜ್ ಮತ್ತು ಪುಲ್ವಾಮಾದ ಅಬ್ದುಲ್ ಮಲ್ಲಿಕ್ ರನ್ನು ಬಂಧಿಸಿದ್ದರು. ಬಂಧಿತರ ವಿಚಾರಣೆ ವೇಳೆ ಇಬ್ಬರು ನಿಷೇಧಿತ ಜೈಷ್-ಇ-ಮೊಹಮ್ಮದ್ ಸಂಘಟನೆಯ ಜೊತೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ.

Lucknow: The two suspected JeM terrorists caught in Saharanpur by ATS wing yesterday brought to the ATS court at Bahukhandi. pic.twitter.com/OMCNhQzuL3

— ANI UP/Uttarakhand (@ANINewsUP) February 23, 2019

ತನಿಖಾ ಅಧಿಕಾರಿಗಳು ಭಯೋತ್ಪಾದಕರು ಹಾಗೂ ಶಂಕಿತ ನಡುವಿನ ನಡೆದ ಸಂಭಾಷಣೆಯಲ್ಲಿ ದೊಡ್ಡ ದಾಳಿ ನಡೆಸುವ ಹಾಗೂ ದಾಳಿ ನಡೆಸಲು ಬಳಸಬೇಕಾದ ವಸ್ತುಗಳ ಬಗ್ಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದು, ಫೋನಿನಲ್ಲಿ ಧ್ವನಿ ಸಂದೇಶ ರವಾನೆ ಮಾಡುವ ಮೂಲಕ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಡಿಜಿಪಿ ಒಪಿ ಸಿಂಗ್ ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ತನಿಖೆಯ ಮಾಹಿತಿಯನ್ನು ರವಾನಿಸಿದ್ದಾರೆ.

pulwama attack

ಬಹುಮುಖ್ಯ ಶಂಕಿತ ಶಹಾನವಾಜ್ ಕಳೆದ 18 ತಿಂಗಳಿನಿಂದ ಉಗ್ರರೊಂದಿಗೆ ಸಂಪರ್ಕದಲ್ಲಿರುವ ಬಗ್ಗೆ ಹೇಳಿದ್ದು, ಮತ್ತೊಬ್ಬ ಆರೋಪಿ ಅಬ್ದುಲ್ ಮಲ್ಲಿಕ್ ಕಳೆದ 6 ತಿಂಗಳ ಹಿಂದೆಯಷ್ಟೇ ಸಂಪರ್ಕಕ್ಕೆ ಬಂದಿರುವ ಬಗ್ಗೆ ತಿಳಿಸಿದ್ದಾಗಿ ಪೊಲೀಸ್ ಅಧಿಕಾರಿ ಅರುಣ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಪುಲ್ವಾಮಾ ದಾಳಿಯ ಬಳಿಕ ಭಾರತ ಯೋಧರ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಘಜಿ ಜೊತೆಗೆ ಸಂಪರ್ಕ ಇದ್ದಿದ್ದಾಗಿ ಶಹಾನವಾಜ್ ಒಪ್ಪಿಕೊಂಡಿದ್ದಾನೆ.

ಈ ಇಬ್ಬರು ಯುವಕರನ್ನು ಜೈಶ್ ಸಂಘಟನೆ ಟಾಪ್ ಕಮಾಂಡರ್ ಗಳು ಸಂಘಟನೆಗೆ ಸೇರಿಸಿಕೊಳ್ಳಲು ಸಂಪರ್ಕಿಸಿದ್ದರು. ನಿಮ್ಮಿಂದ ಏನು ಮಾಡಲು ಸಾಧ್ಯ ಎಂದು ತಿಳಿಸಿ ಎಂಬ ಸಂದೇಶ ಹಾಗೂ ಕೃತ್ಯ ನಡೆಸಲು ಬೇಕಾದ ಆಯುಧಗಳನ್ನು ಎಲ್ಲಿ ಪಡೆಯಬೇಕು ಎಂಬ ಬಗ್ಗೆಯೂ ಮಾಹಿತಿ ಪಡೆದಿದ್ದರು. ಆದರೆ ಈ ಪ್ಲಾನ್ ಇನ್ನು ಪ್ರಗತಿಯಲ್ಲಿತ್ತು ಎಂದು ಐಜಿ ವಿವರಿಸಿದ್ದಾರೆ.

Abdul Subhan Qureshi 4

ಬಂಧಿತರಿಬ್ಬರು ಧ್ವನಿ ಸಂದೇಶ ಮಾತ್ರವಲ್ಲದೇ ಬಿಬಿಎಂ ಮೇಸೆಂಜರ್ ಬಳಕೆ ಮಾಡಿ ಸಂವಹನ ನಡೆಸಿದ್ದು, ತಮ್ಮ ಗುರುತು ಪತ್ತೆ ಆಗದಿರಲು ಈ ತಂತ್ರ ಬಳಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಾಶ್ಮೀರಕ್ಕೆ ಕರೆದೊಯ್ಯಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಹಾನವಾಜ್ ಬಿಎ ಮೊದಲ ವರ್ಷ ಹಾಗೂ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿದ್ದಾನೆ. ಆತನ ತಂದೆ ಕಾರ್ಪೆಂಟರ್ ಆಗಿದ್ದು, ಸಹೋದರ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಅಬ್ದುಲ್ ಮಲ್ಲಿಕ್ 12ನೇ ತರಗತಿಯನ್ನು ಪಾಸ್ ಮಾಡಿದ್ದು, ಆತನ ತಂದೆ ರೈತರಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಬ್ಬರೊಂದಿಗೂ ಓದಿದ ಇತರೆ ವಿದ್ಯಾರ್ಥಿಗಳನ್ನು ಕೂಡ ತನಿಖೆಗೆ ಒಳಪಡಿಸಲು ಎಟಿಎಸ್ ನಿರ್ಧಾರ ಮಾಡಿದೆ.

Pulwama terror attack

ಶಹಾನವಾಜ್ ಅಹ್ಮದ್ ಗ್ರೆನೇಡ್ ಸ್ಫೋಟದಲ್ಲಿ ಪರಿಣತನಾಗಿದ್ದಾನೆ. ಬಂಧಿತ ಶಾನವಾಜ್ ಪುಲ್ವಾಮಾ ದಾಳಿಯ ಹೊಣೆ ಹೊತ್ತಿರುವ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಹೊಸದಾಗಿ ನೇಮಕಗೊಂಡಿದ್ದಾನೆ. ಪುಲ್ವಾಮಾ ದಾಳಿಗೂ ಮುನ್ನ ಹಾಗೂ ನಂತರ ಬಂಧಿತ ಉಗ್ರರು ಉತ್ತರ ಪ್ರದೇಶಕ್ಕೆ ಬಂದಿದ್ದಾರೆ ಎಂದು ಹೇಳುವುದು ಕಷ್ಟ. ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವುದಕ್ಕೆ ನಮಗೆ ಹಲವಾರು ಸಾಕ್ಷ್ಯಗಳು ಸಿಕ್ಕಿವೆ. ಆದರೆ ಅವುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ. ಈ ಸಂಬಂಧ ತನಿಖೆ ಆರಂಭವಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಓ.ಪಿ. ಸಿಂಗ್ ಶುಕ್ರವಾರ ಹೇಳಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Jaish-e-MohammedJammu and KashmirpolicePublic TVPulwama attacksuspected militantsuttar pradeshಉತ್ತರಪ್ರದೇಶಜಮ್ಮು ಕಾಶ್ಮೀರಜೈಶ್ ಎ ಮೊಹಮದ್ಪಬ್ಲಿಕ್ ಟಿವಿಪುಲ್ವಾಮಾ ದಾಳಿಪೊಲೀಸ್ಶಂಕಿತ ಉಗ್ರರು
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Sunetra Pawar Ajit Pawar
Latest

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್‌ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಸಲು ಎನ್‌ಸಿಪಿ ಚಿಂತನೆ

Public TV
By Public TV
10 minutes ago
KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
29 minutes ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
32 minutes ago
Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
38 minutes ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
60 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?