Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ

Districts

ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ

Public TV
Last updated: March 19, 2022 4:46 pm
Public TV
Share
2 Min Read
kaveri river 4
SHARE

ಮಡಿಕೇರಿ: ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಉಂಟುಮಾಡುತ್ತಿದ್ದ ಜೀವನದಿ ಕಾವೇರಿಯಲ್ಲಿ ಇದೀಗ ಮಾರ್ಚ್ ಆರಂಭದಲ್ಲೇ ನೀರಿನ ಹರಿವಿನ ಪ್ರಮಾಣ ಬಹುತೇಕ ಕ್ಷೀಣಗೊಳ್ಳುತ್ತಿರುವುದು ಕಂಡುಬಂದಿದೆ. ಇದೇ ರೀತಿ ಮುಂದುವರಿದಲ್ಲಿ ಒಂದು ವಾರದ ಅವಧಿಯಲ್ಲಿ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಸ್ಥಳೀಯರಲ್ಲಿ ಅತಂಕ ಮನೆ ಮಾಡಿದೆ.

ಕೊಡಗಿನಲ್ಲಿ ಹುಟ್ಟಿ ನಾಡಿನ ಉದ್ದಗಲಕ್ಕೂ ಜೀವನದಿಯಾಗಿ ಹರಿದು ರೈತರಿಗೆ ವರದಾನವಾಗಿರುವ ಕಾವೇರಿಯ ಒಡಲು ಇದೀಗ ಕೊಡಗಿನಲ್ಲೇ ಬರಿದಾಗುತ್ತಿದೆ. ವರ್ಷದ 4 ತಿಂಗಳು ತುಂಬಿ ಹರಿಯುವ ಕಾವೇರಿಯಲ್ಲಿ ಇದೀಗ ನೀರಿನ ಹರಿವಿನ ಕೊರತೆ ಎದ್ದು ಕಾಣುತ್ತಿದೆ. ಈ ಸಾಲಿನಲ್ಲಿ ನಿರಂತರವಾಗಿ ಮಳೆ ಸುರಿದರೂ ಕಾವೇರಿ ನದಿ ಜಲಮೂಲಗಳು ಅಲ್ಲಲ್ಲಿ ಬತ್ತಿಹೋಗಿರುವ ದೃಶ್ಯ ಗೋಚರಿಸುತ್ತಿದೆ. ಇದನ್ನೂ ಓದಿ: ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

kaveri river

ಕಳೆದ ಕೆಲವು ದಿನಗಳಿಂದ ಮೂಲ ಕಾವೇರಿಯಿಂದ ಕುಶಾಲನಗರ ವರೆಗಿನ ಕೃಷಿ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಶ್ಯವಿರುವ ನೀರಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಮೋಟಾರ್ ಪಂಪುಗಳನ್ನು ಅಳವಡಿಸಲಾಗಿತ್ತು. ಈ ಮೂಲಕ ಸಾವಿರಾರು ಹೆಚ್‌ಪಿ ಸಾಮರ್ಥ್ಯದ ಮೋಟಾರ್‌ಗಳು ನದಿಯಿಂದ ನೀರನ್ನು ಹಾಯಿಸುತ್ತಿದ್ದು, ಇದರಿಂದ ನದಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಸ್ಥಗಿತಗೊಂಡಿದೆ. ನದಿ ತಟದಲ್ಲಿರುವ ಕೃಷಿಕರು ವಾಣಿಜ್ಯ ಬೆಳೆಗಳಿಗೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ನೀರು ಪಂಪ್ ಮಾಡುತ್ತಿದ್ದು, ಇದರಿಂದ ನದಿಯಲ್ಲಿ ನೀರಿನ ಕೊರತೆ ಉಂಟಾಗಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

kaveri river 3

ಕುಶಾಲನಗರ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಪಟ್ಟಣಕ್ಕೆ ದಿನನಿತ್ಯ 35 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು, ಜಲಮಂಡಳಿ ಮೂಲಕ ಕೇವಲ 28 ಲಕ್ಷ ಲೀಟರ್ ನೀರನ್ನು ಒದಗಿಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನಿಗೆ ದಿನನಿತ್ಯ 135 ಲೀಟರ್ ನೀರು ಅವಶ್ಯಕತೆಯಿದ್ದು, ಇದನ್ನು ಪೂರೈಸಲು ಪ್ರಸಕ್ತ ಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

kaveri river 2

ಪಟ್ಟಣ ಪಂಚಾಯಿತಿಯಿಂದ ನೀರು ಸರಬರಾಜು ಮಾಡುತ್ತಿರುವ ಸಂದರ್ಭದಲ್ಲಿ ನೀರು ಪೋಲಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿವಳಿಕೆ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸರ್ವೆ ಸಾಮಾನ್ಯವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಹ ಬಂದು ಭೂಕುಸಿತವಾದ ಪರಿಣಾಮ ಸಾಕಷ್ಟು ಹೂಳು ಕಾವೇರಿ ನದಿಯ ಒಡಲು ಸೇರುವುದರಿಂದ ನೀರಿನ ಶೇಖರಣೆ ಸಾಕಷ್ಟು ಕುಂಠಿತವಾಗಿದೆ ಎನ್ನುವುದು ಈ ಭಾಗದ ಜನರ ಅಭಿಪ್ರಾಯ.

kaveri river 1

ಒಟ್ಟಿನಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದೇ ರೀತಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಸ್ಥಗಿತಗೊಂಡರೆ ಮುಂದಿನ ದಿನಗಳಲ್ಲಿ ಪ್ರಾಣಿ ಪಕ್ಷಿಗಳು ಸೇರಿದಂತೆ ಕುಶಾಲನಗರದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿಯೂ ನೀರಿನ ಕೊರತೆ ಉಂಟಾಗುವುದರಲ್ಲಿ ಸಂಶಯವಿಲ್ಲ ಎನ್ನುವುದು ಗ್ರಾಮಸ್ಥರ ಅತಂಕಕ್ಕೆ ಕಾರಣವಾಗಿದೆ.

TAGGED:kaveri Rivermadikeririverwaterಕಾವೇರಿ ನದಿನೀರುಮಡಿಕೇರಿ
Share This Article
Facebook Whatsapp Whatsapp Telegram

Cinema news

man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows
Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows

You Might Also Like

Ashok Nagar Road Accident
Bengaluru City

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

Public TV
By Public TV
1 hour ago
spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
Bigg Boss Gilli
Bengaluru City

`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Public TV
By Public TV
3 hours ago
Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
11 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
11 hours ago
Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?