Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dakshina Kannada

ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

Public TV
Last updated: August 1, 2017 8:27 pm
Public TV
Share
3 Min Read
ugrappa kavya
SHARE

ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯಾ ಸಾವಿನ ಪ್ರಕರಣ ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗೆ ಕಂಟಕವಾಗುವ ಸಾಧ್ಯತೆ ಗೋಚರಿಸಿದೆ. ಕಾವ್ಯಾಳ ನಿಗೂಢ ಸಾವಿನಿಂದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತದೆ ಎನ್ನುವ ವಿಚಾರ ಬಹಿರಂಗಗೊಂಡಿದೆ.

ಹೌದು. ಕಾವ್ಯ ಸಾವಿನ ಹಿನ್ನಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ನೇತೃತ್ವದ ತಂಡ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ತೆರಳಿ ಪರಿಶೀಲಿಸಿದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಷ್ಟೇ ಅಲ್ಲದೇ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು ಕಾವ್ಯ ಅಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.

ಭೇಟಿಯ ವೇಳೆ ರೆಸಿಡೆನ್ಶಿಯಲ್ ಸ್ಕೂಲ್ ನಡೆಸಲು ಆಳ್ವಾಸ್ ಸಂಸ್ಥೆಗೆ ಅನುಮತಿ ಇಲ್ಲದಿರುವುದನ್ನು ಉಗ್ರಪ್ಪ ಕಂಡುಕೊಂಡಿದ್ದಾರೆ. ಅಲ್ಲದೆ, ಶಿಕ್ಷಣ ಸಂಸ್ಥೆಯಲ್ಲಿ 18 ಸಾವಿರ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯಿದ್ದು, ಹಾಸ್ಟೆಲಿಗೆ ಅನುಮತಿ ಇಲ್ಲದೇ ಇರುವುದರಿಂದ ಕಾನೂನು ಉಲ್ಲಂಘನೆ ಎಸಗಿರುವುದು ಬೆಳಕಿಗೆ ಬಂದಿದೆ.

ಕಾವ್ಯಾ ಆತ್ಮಹತ್ಯೆ ಮಾಡಿಕೊಂಡ ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ, ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿತು. ಬಳಿಕ ರೆಸಿಡೆನ್ಶಿಯಲ್ ಸ್ಕೂಲ್ ಬಗ್ಗೆ ಶಿಕ್ಷಣ ಅಧಿಕಾರಿಗಳು ಮತ್ತು ಆಳ್ವಾಸ್ ಆಡಳಿತ ಮಂಡಳಿಯನ್ನು ಪ್ರಶ್ನಿಸಿ ತೀವ್ರ ತರಾಟೆಗೆತ್ತಿಕೊಂಡಿದೆ. ಅನುಮತಿ ಇಲ್ಲದೇ ವಸತಿ ಶಾಲೆ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಲಾಗಿದ್ದು,ಅಷ್ಟೇ ಅಲ್ಲದೆ, ಕಾವ್ಯಾಳನ್ನು ಹಾಸ್ಟೆಲಿನಿಂದ ಆಸ್ಪತ್ರೆಗೆ ಕೊಂಡೊಯ್ದಿದ್ದ ವಿದ್ಯಾರ್ಥಿನಿಯರನ್ನು ಪ್ರಶ್ನಿಸಿ ಮಾಹಿತಿಯನ್ನು ತಂಡ ಪಡೆದುಕೊಂಡಿದೆ.

ಘಟನೆ ನಡೆದಿದ್ದ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಇರಲಿಲ್ಲ. ಹೀಗಾಗಿ ಆಕೆಯನ್ನು ಇತರೇ ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಮಾಹಿತಿ ಪಡೆದಿದ್ದೇನೆ. ರೆಸಿಡೆನ್ಸಿಯಲ್ ಸ್ಕೂಲ್‍ಗೆ ಇರಬೇಕಾದ ಮಾನದಂಡಗಳನ್ನು ಅನುಸರಿಸದೇ ಇದ್ದ ಕಾರಣ ಕಾವ್ಯಾ ಸಾವು ಸಂಭವಿಸಿದೆ. ಹೀಗಾಗಿ ಈ ಸಾವಿಗೆ ಆಳ್ವಾಸ್ ಸಂಸ್ಥೆಯೇ ಹೊಣೆ ಹೊರಬೇಕು ಉಗ್ರಪ್ಪ ಹೇಳಿದರು.

ಹಾಸ್ಟೆಲ್ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಸಂಸ್ಥೆಯ ಸಿಬ್ಬಂದಿಗೆ ಕನಿಷ್ಠ ವೇತನ ನೀಡುತ್ತಿಲ್ಲ. 7 ರಿಂದ 24 ಸಾವಿರ ರೂ. ಸಂಬಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿ ಲೋಪಗಳಿವೆ. ಕೆಳ ಅಂತಸ್ತಿನಲ್ಲಿ ಸ್ಕೂಲ್, ಮೇಲಂತಸ್ತಿನಲ್ಲಿ ಹಾಸ್ಟೆಲ್ ಇದೆ. ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಇದರಲ್ಲಿ ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಲೋಪ ಕಂಡು ಬಂದಿದೆ. ಹೀಗಾಗಿ ಆಳ್ವಾಸ್ ಸಂಸ್ಥೆಯಿಂದ ಕಾವ್ಯಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಹೇಳಿದರು.

ಇದೇ ವೇಳೆ, ಜಿಲ್ಲೆಯಲ್ಲಿ ಸುಮಾರು 28 ವಸತಿಯುತ ಖಾಸಗಿ ಶಾಲೆಗಳು ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವುದೂ ಬೆಳಕಿಗೆ ಬಂದಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ ಎಂದು ಉಗ್ರಪ್ಪ ತಿಳಿಸಿದರು.

ಪಬ್ಲಿಕ್ ಟಿವಿಗೆ ಜೊತೆ ಮಾತನಾಡಿದ ಉಗ್ರಪ್ಪ ಅವರು ಪರಿಶೀಲನೆ ನಡೆಸಿದ ವೇಳೆ ಕಂಡುಕೊಂಡ ವಿಚಾರಗಳನ್ನು ತಿಳಿಸಿದರು. ಇದೇ ವೇಳೆ ತನಿಖೆ ನಡೆಸುವ ಸಂದರ್ಭದಲ್ಲಿ ಎಲ್ಲ ವಿಚಾರಗಳನ್ನು ನಾನು ಈಗ ಬಹಿರಂಗ ಪಡಿಸುವುದು ಅಷ್ಟು ಸರಿಯಲ್ಲ. ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಬರಬೇಕಿದೆ. ಈ ಸಾವಿಗೆ ಅನೇಕ ಮಂದಿ ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ ಎಂದು ಅವರು ಹೇಳಿದರು.

ಕುಸಿದುಬಿದ್ದ ಅಧಿಕಾರಿ: ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಂದರ್ ಪೂಜಾರಿ ಕುಸಿದು ಬಿದ್ದ ಘಟನೆಯೂ ನಡೆಯಿತು. ಕಾವ್ಯ ಸಾವಿನ ಹಿನ್ನೆಲೆಯಲ್ಲಿ ಸುಂದರ್ ಪೂಜಾರಿ ಅವರನ್ನು ಉಗ್ರಪ್ಪ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕುಸಿದು ಬಿದ್ದ ಸುಂದರ್ ಪೂಜಾರಿ ಅವರನ್ನು ಸಭೆಯಿಂದ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದರು. ಕಳೆದ ವರ್ಷವೂ ಈ ಅಧಿಕಾರಿ ಉಗ್ರಪ್ಪ ಪ್ರಶ್ನೆಗೆ ಕುಸಿದು ಬಿದ್ದಿದ್ದರು.

ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

https://youtu.be/afDao6a6_FM

https://youtu.be/HNGQPVsAIq4

 

MNG ALVAS UGRAPPA 11

MNG ALVAS UGRAPPA10

MNG ALVAS UGRAPPA 9

MNG ALVAS UGRAPPA 8

MNG ALVAS UGRAPPA 7

MNG ALVAS UGRAPPA 6

MNG ALVAS UGRAPPA 5

MNG ALVAS UGRAPPA 4

MNG ALVAS UGRAPPA 3

MNG ALVAS UGRAPPA 2

MNG ALVAS UGRAPPA 1

https://www.youtube.com/watch?v=75vzrVm8Z6w

https://www.youtube.com/watch?v=BgvrrloxXoQ

https://www.youtube.com/watch?v=9upWi0NOWqw

kavya

KAVYA 5

KAVYA 4

KAVYA 2

KAVYA 1

TAGGED:alvas collgeeducationkavya deathvs ugrappaಆಳ್ವಾಸ್ ಕಾಲೇಜುಉಗ್ರಪ್ಪಕಾವ್ಯ ಸಾವುಕಾವ್ಯಶ್ರೀಮಂಗಳೂರು
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
2 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
3 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
6 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
8 hours ago

You Might Also Like

IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
3 minutes ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
16 minutes ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
28 minutes ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
29 minutes ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
43 minutes ago
Haveri Rain
Crime

ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?