Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

Bengaluru City

KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

Public TV
Last updated: November 14, 2023 10:34 am
Public TV
Share
3 Min Read
SHARE

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್‌ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್‌ ರೂಲ್ಸ್‌ (Tough Rules) ಜಾರಿ ಮಾಡಿದೆ.

ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅ‍ಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ.

ಏನೇನು ರೂಲ್ಸ್‌?
– ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
– ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
– ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
– ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು.
– ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.

OMR EXAM

– ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
– ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ. ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ/ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
– ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿ ಇಲ್ಲ
– ಪೆನ್ಸಿಲ್, ಪೇಪರ್, ರಬ್ಬರ್‌, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು

– ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ.
– ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

 

ಒಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ
– ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತದೆ.
– ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು.

ಪೊಲೀಸ್ ಸಿಬ್ಬಂದಿ ನಿಯೋಜನೆ
– ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.
– ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.
– ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು.
– ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು
– ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್ ಅವರನ್ನು/ಪೊಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.

TAGGED:bengalurudress codekarnatakaKEA examಕೆಇಎ ಪರೀಕ್ಷೆನಕಲಿಬೆಂಗಳೂರುವಸ್ತ್ರ ಸಂಹಿತೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
6 minutes ago
Pradeep Eshwar 5
Bengaluru City

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

Public TV
By Public TV
31 minutes ago
Students and Job Aspirants Stage Massive Protest Rally In Dharwad
Bengaluru City

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

Public TV
By Public TV
45 minutes ago
Pradeep Eshwar
Bengaluru City

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್ ಈಶ್ವರ್

Public TV
By Public TV
52 minutes ago
Shop owner stabbed Hindu organizations protest in Chitradurga
Chitradurga

ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
By Public TV
57 minutes ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?