Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

Bengaluru City

KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

Public TV
Last updated: November 14, 2023 10:34 am
Public TV
Share
3 Min Read
SHARE

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್‌ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್‌ ರೂಲ್ಸ್‌ (Tough Rules) ಜಾರಿ ಮಾಡಿದೆ.

ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅ‍ಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ.

ಏನೇನು ರೂಲ್ಸ್‌?
– ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
– ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
– ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
– ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು.
– ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.

OMR EXAM

– ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
– ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ. ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ/ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
– ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿ ಇಲ್ಲ
– ಪೆನ್ಸಿಲ್, ಪೇಪರ್, ರಬ್ಬರ್‌, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು

– ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ.
– ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

 

ಒಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ
– ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತದೆ.
– ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು.

ಪೊಲೀಸ್ ಸಿಬ್ಬಂದಿ ನಿಯೋಜನೆ
– ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.
– ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.
– ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು.
– ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು
– ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್ ಅವರನ್ನು/ಪೊಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.

TAGGED:bengalurudress codekarnatakaKEA examಕೆಇಎ ಪರೀಕ್ಷೆನಕಲಿಬೆಂಗಳೂರುವಸ್ತ್ರ ಸಂಹಿತೆ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?