Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ- ತೀರ್ಪು ಕಾಯ್ದಿರಿಸಿದ ಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ- ತೀರ್ಪು ಕಾಯ್ದಿರಿಸಿದ ಕೋರ್ಟ್

Court

ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ- ತೀರ್ಪು ಕಾಯ್ದಿರಿಸಿದ ಕೋರ್ಟ್

Public TV
Last updated: June 20, 2024 4:13 pm
Public TV
Share
3 Min Read
ARVIND KEJRIWAL
SHARE

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ (Delhi Excise Policy) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಾಮಾನ್ಯ ಜಾಮೀನು (Bail) ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರಾದ ನಿಯಯ್ ಬಿಂದು ಎರಡು ದಿನಗಳ ಕಾಲ ಈ ಪ್ರಕರಣದ ಸುದೀರ್ಘ ವಿಚಾರಣೆ ಆಲಿಸಿ ಇಂದು ಈ ಪ್ರಕರಣದ ಆದೇಶಗಳನ್ನು ಕಾಯ್ದಿರಿಸಿದರು.

ವಿಚಾರಣೆ ವೇಳೆ ವಾದ ಮಂಡಿಸಿದ ಇ.ಡಿ ಪರ ವಕೀಲ ಎಎಸ್‌ಜಿ ಎಸ್‌ವಿ ರಾಜು, 2021-22ರ ದೆಹಲಿ ಮದ್ಯ ನೀತಿಯಲ್ಲಿ ಉದ್ದೇಶಪೂರ್ವಕವಾಗಿ ಲೋಪದೋಷಗಳನ್ನು ಮಾಡಲು ಕಿಕ್‌ಬ್ಯಾಕ್ ಪಡೆಯಲಾಗಿದೆ. ಈ ಹಣವನ್ನು ಗೋವಾ ಚುನಾವಣೆಗೆ ಬಳಸಿದೆ. ಇದಕ್ಕೆ ಪೂರಕವಾದ ಎಲ್ಲಾ ಸಾಕ್ಷಿಗಳು ಇ.ಡಿ ಬಳಿ ಇದೆ. ಗೋವಾದಲ್ಲಿ ಅರವಿಂದ್ ಕೇಜ್ರಿವಾಲ್ ತಂಗಿದ್ದ ಹೋಟೆಲ್ ಬಾಡಿಗೆ ಒಂದು ಲಕ್ಷ ರೂಪಾಯಿಯನ್ನು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬರು ಪಾವತಿಸಿದ್ದಾರೆ. ಅವರು ಕಿಕ್‌ಬ್ಯಾಕ್ ರೂಪದಲ್ಲಿ ಬಂದ ಸುಮಾರು 40 ಕೋಟಿಯನ್ನು ಪಡೆದುಕೊಂಡಿದ್ದಾರೆ. ಇದನ್ನು ಹೊರತುಪಡಿಸಿ ಇನ್ನಷ್ಟು ಸಾಕ್ಷಿಗಳಿದೆ ಎಂದರು.  ಇದನ್ನೂ ಓದಿ: 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

COURT

ಇ.ಡಿ ಗಾಳಿಯಲ್ಲಿ ಗುಂಡು ಹಾರಿಸುತ್ತಿಲ್ಲ. ತಮ್ಮ ತನಿಖೆಯಲ್ಲಿ ಅಸಮರ್ಪಕ ದಾಖಲೆಗಳನ್ನು ಇಟ್ಟುಕೊಂಡಿದೆ. ಕಿಕ್‌ಬ್ಯಾಕ್ ರೂಪದಲ್ಲಿ ಪಡೆದ ಹಣ ಫೋಟೋಗಳು ಲಭ್ಯವಿದೆ. ಇದೇ ಹಣವನ್ನು ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊಬೈಲ್ ಪಾಸ್‌ವರ್ಡ್ ನೀಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಪ್ರತಿಕೂಲವಾದ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅವರು ತಮ್ಮ ಫೋನ್ ಪಾಸ್‌ವರ್ಡ್ ಹೇಳಿದರೆ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ದರೂ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸಬಹುದು. ಅವರು ನೇರವಾಗಿ ಅಪರಾಧ ಮಾಡದೇ ಇರಬಹುದು. ಆದರೆ ಎಎಪಿ ಪಕ್ಷದ ವ್ಯವಹಾರಗಳಿಗೆ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಎಎಪಿ ಅಪರಾಧದಲ್ಲಿ ತಪ್ಪಿತಸ್ಥರಾಗಿದ್ದರೆ ಸೆಕ್ಷನ್ 70 ಪಿಎಂಎಲ್‌ಎ ಪ್ರಕಾರ ಅವರು ತಪ್ಪಿತಸ್ಥರಾಗುತ್ತಾರೆ ಎಂದು ಎಸ್‌ವಿ ರಾಜು ವಾದಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ

ಇ.ಡಿ ಆರೋಪಕ್ಕೆ ಅರವಿಂದ್ ಕೇಜ್ರಿವಾಲ್ ಪರ ವಕೀಲ ವಿಕ್ರಮ್ ಚೌಧರಿ ಆಕ್ಷೇಪ ವ್ಯಕ್ತಪಡಿಸಿದರು. ಇ.ಡಿ ಒಂದು ಸ್ವತಂತ್ರ ಸಂಸ್ಥೆಯೇ ಅಥವಾ ಕೆಲವು ರಾಜಕೀಯ ಯಜಮಾನರ ಕೈಯಲ್ಲಿ ಆಟವಾಡುತ್ತಿದೆಯೇ? ಇ.ಡಿ ಊಹೆಯ ಆಧಾರದ ಮೇಲೆ ತನ್ನ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಅವರು ಇನ್ನೂ ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ ಅದು ಅಂತ್ಯವಿಲ್ಲದ ತನಿಖೆಯಾಗುತ್ತದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು

ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಅದಕ್ಕಾಗಿಯೇ ಪಕ್ಷವು ಮಾಡಿದ ಪ್ರತಿಯೊಂದಕ್ಕೂ ಜವಾಬ್ದಾರಾಗುತ್ತಾರೆ ಎಂದು ಅವರು ಹೇಳುತ್ತಾರೆ. ಇದು ಊಹಾಪೋಹಗಳು, ಪೂರ್ವಾಗ್ರಹ. ಸಾಕ್ಷಿ ಇಲ್ಲದೇ 100 ಕೋಟಿ ಲಂಚ ಸ್ವೀಕರಿಸಲಾಗಿದೆ ಎಂದು ಹೇಳಿಕೆ ನೀಡುತ್ತಲೇ ಇದ್ದಾರೆ ಎಂದು ಚೌಧರಿ ವಾದಿಸಿದರು. ಕೇಜ್ರಿವಾಲ್ ಅವರನ್ನು ವಿಶೇಷ ವ್ಯಕ್ತಿ ಎಂದು ಪರಿಗಣಿಸಬೇಡಿ. ಅವರು ವಿಶೇಷ ವ್ಯಕ್ತಿ ಎಂದು ಪರಿಗಣಿಸಲು ಬಯಸುವುದಿಲ್ಲ. ಆದರೆ ದಯವಿಟ್ಟು ಸಾಮಾನ್ಯ ವ್ಯಕ್ತಿಯಂತೆ ಪರಿಗಣಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಪಾರ್ಟ್ಮೆಂಟ್‌ನಿಂದ ಬಿದ್ದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಆತ್ಮಹತ್ಯೆ!

TAGGED:Arvind KejriwalDelhi's Rose Avenue courtNew Delhiಅರವಿಂದ್ ಕೇಜ್ರಿವಾಲ್ಜಾಮೀನುನವದೆಹಲಿರೋಸ್ ಅವೆನ್ಯೂ ಕೋರ್ಟ್
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

IndiGo CEO Pieter Elbers
Latest

ಇಂಡಿಗೋ ಏರ್‌ಲೈನ್ಸ್‌ಗೆ ಶೋಕಾಸ್‌ ನೋಟಿಸ್‌ ಜಾರಿ; 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚನೆ

Public TV
By Public TV
5 hours ago
AICC MALLIKARJUN KHARGE SONIA GANDHI RAHUL GANDHI
Latest

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಫೈಟ್ – ಕುರ್ಚಿ ಕಲಹಕ್ಕೆ ಸಿಗದ ಹೈಕಮಾಂಡ್ ಮುಲಾಮು

Public TV
By Public TV
6 hours ago
team india 1
Cricket

3rd ODI: ಜೈಸ್ವಾಲ್‌ ಶತಕ, ರೋ-ಕೊ ಆಕರ್ಷಕ ಫಿಫ್ಟಿ – ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಜಯ; ಸರಣಿ ಭಾರತ ಕೈವಶ

Public TV
By Public TV
7 hours ago
KN RAJANNA
Districts

ಡಿಕೆಶಿ ಸಚಿವ ಸಂಪುಟದಲ್ಲಿ ನಾನು ಮಂತ್ರಿಯಾಗಲ್ಲ: ಕೆಎನ್ ರಾಜಣ್ಣ

Public TV
By Public TV
7 hours ago
kea
Bengaluru City

KSET: ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ-ಕೆಇಎ

Public TV
By Public TV
8 hours ago
kea
Bengaluru City

ಯುಜಿ ವೈದ್ಯಕೀಯ: 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ-ಕೆಇಎ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?